22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಕಲ್ಲೇರಿ ಶಾಖಾ ವ್ಯಾಪ್ತಿಯ ವಿದ್ಯುತ್ ನಿಲುಗಡೆ

ಕಲ್ಲೇರಿ :ನಾಳೆ (ಜುಲೈ 04 )ಗುರುವಾರ ವಿದ್ಯುತ್ ನಿಲುಗಡೆ
ಬೆಳ್ತಂಗಡಿ ಉಪವಿಭಾಗದ
ಕಲ್ಲೇರಿ ಶಾಖಾ ವ್ಯಾಪ್ತಿಯ 110/33/11 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಉಪ್ಪಿನಂಗಡಿ ಟೌನ್, ಕೆಮ್ಮಾರ, ಕಲ್ಲೇರಿ, ಟೌನ್ ಹಾಗೂ ಪದ್ಮುಂಜ ಫೀಡರ್ ಗಳ ಎಚ್.ಟಿ ಲೈನ್ ಗೆ ಅಪಾಯಕಾರಿಯಾಗಿರುವ ಮರಗಳನ್ನು ಅರಣ್ಯ ಇಲಾಖೆಯವರು ತೆರವುಗೊಳಿಸುವ ಕೆಲಸಕಾರ್ಯ ಇರುವುದರಿಂದ ಬೆಳಗ್ಗೆ 10.00 ಗಂಟೆಯಿಂದ ಸಂಜೆ 5.00 ಗಂಟೆಯ ವರೆಗೆ ವಿದ್ಯುತ್ ನಿಲುಗಡೆ ನಡೆಯಲಿದೆ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Related posts

ಉಜಿರೆಯಲ್ಲಿ ಜಿ-ಮಾಲ್ ಉದ್ಘಾಟನೆ: ಬೆಳೆಯುತ್ತಿರುವ ಉಜಿರೆಗೆ ಜಿ-ಮಾಲ್ ಶೋಭೆ ತಂದಿದೆ: ಶರತ್‌ಕೃಷ್ಣ ಪಡ್ವೆಟ್ನಾಯ

Suddi Udaya

ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆ ಮತ್ತು ಸೇವಾಭಾರತಿಯಿಂದ 2025 ರ “ಸೇವಾ ಶ್ರೇಷ್ಠ” ಪುರಸ್ಕಾರ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ ಗಣಪತಿ

Suddi Udaya

ಹೊಸಂಗಡಿ: ಶ್ರೀ ದೈವ ಶ್ರೀ ಕೊಡಮಣಿತ್ತಾಯ ಹಾಗೂ ಪರಿವಾರ ದೈವಗಳ ಪುನಃಪ್ರತಿಷ್ಠಾ ಕಲಶಾಭಿಷೇಕ ಪರ್ವಸೇವೆ ಮತ್ತು ದೊಂಪದ ಬಲಿ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸೆ.26: ಕೊಲ್ಲಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯಿಂದ ಭಕ್ತರ ಸಭೆ

Suddi Udaya

ಪುತ್ತಿಲ‌ ಗ್ರಾಮದ ಪಲ್ಕೆ ಎಂಬಲ್ಲಿ ಕಾಯಾ೯ಚರಿಸುತ್ತಿದ್ದ ಆಕ್ರಮ‌ ಕಾಸಾಯಿಖಾನೆಗೆ ಪೊಲೀಸರು ದಾಳಿ: ಆರೋಪಿಗಳು ಪರಾರಿ, ಜಾನುವಾರು ಹಾಗೂ ಸೋತ್ತುಗಳ ವಶ

Suddi Udaya
error: Content is protected !!