25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಂಗ್ರೆಸ್ ಸರಕಾರದ ವಿರುದ್ಧ ಹಾಲಿನ ದರ ಏರಿಕೆ, ಪ್ರೋತ್ಸಾಹ ಧನ ಬಿಡುಗಡೆ ಮಾಡದಿರುವ ಬಗ್ಗೆ ಬೆಳ್ತಂಗಡಿ ಮಹಿಳಾ ಮೋರ್ಚಾದ ವತಿಯಿಂದ ಬ್ಲ್ಯಾಕ್ ಟೀ ಮಾಡುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಮಂಡಲ ರೈತ ಮೋರ್ಚಾ ವತಿಯಿಂದ ಜುಲೈ 02 ರಂದು ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಜನ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಹಾಲಿನ ದರ ಏರಿಕೆ, ಪ್ರೋತ್ಸಾಹ ಧನ ಬಿಡುಗಡೆ ಮಾಡದಿರುವ ಬಗ್ಗೆ ಬೆಳ್ತಂಗಡಿ ಮಹಿಳಾ ಮೋರ್ಚಾದ ವತಿಯಿಂದ ಬ್ಲ್ಯಾಕ್ ಟೀ ಮಾಡುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ಮಾಡಲಾಯಿತು.


ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಮೊರ್ಚಾದ ಅಧ್ಯಕ್ಷರಾದ ಮಂಜುಳ ರಾವ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಲಖೀತ ಶೆಟ್ಟಿ ಮತ್ತು ಸಂಧ್ಯಾ ವೆಂಕಟೇಶ್ ಉಪಾಧ್ಯಕ್ಷರಾದ ಬಬಿತ ರವೀಂದ್ರ,ಮಂಡಲ ಉಪಾಧ್ಯಕ್ಷರಾದ ಅಮೃತ ಲಾಲ್ ಬೆಳ್ತಂಗಡಿ ಮಹಿಳಾ ಮೋರ್ಚದ ಅಧ್ಯಕ್ಷರಾದ ವಿದ್ಯಾ ಶ್ರೀನಿವಾಸ್ ಗೌಡ, ಪ್ರಧಾನ ಕಾರ್ಯದರ್ಶಿಗಳಾದ ಪೂರ್ಣಿಮಾ ಜಯಂತ್, ತುಳಸಿ ಉಮೇಶ್ ಮಹಿಳಾ ಮೊರ್ಚದ ಪದಾಧಿಕಾರಿಗಳು ಮಹಿಳಾ ಕಾರ್ಯಕರ್ತರು ಜಿಲ್ಲಾ ಮಹಿಳಾ ಮೊರ್ಚದ ಉಪಾಧ್ಯಕ್ಷ ರಾದ ವಿಜಯ ಅರಂಬೋಡಿ ಕಾರ್ಯದರ್ಶಿ ಅಮಿತಾ ಜಿಲ್ಲಾ ಕಾರ್ಯದರ್ಶಿವಸಂತಿ ಮಚ್ಚಿನ ಉಪಸ್ಥಿತರಿದ್ದರು.

Related posts

ಮುಂಡಾಜೆ: ನದಿಯಲ್ಲಿ ಈಜಲು ಹೋಗಿ ವಿದ್ಯಾರ್ಥಿ ಸಾವು

Suddi Udaya

ಸೆ.6: ಗರ್ಡಾಡಿ ಯುವಕ ಮಂಡಲದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

Suddi Udaya

ಸವಣಾಲು ಅ.ಹಿ.ಪ್ರಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ದಿನ ಆಚರಣೆ

Suddi Udaya

ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ, ಯುವ ಬಿಲ್ಲವ ಮತ್ತು ಮಹಿಳಾ ಬಿಲ್ಲವ ವೇದಿಕೆಯಿಂದ ಗುರುಗಳ 169 ನೇ ಜಯಂತಿ ಆಚರಣೆ, ನೂತನ ಆಡಳಿತ ಮಂಡಳಿಯ ಪದ ಪ್ರಧಾನ ಸಮಾರಂಭ

Suddi Udaya

ಶ್ರೀ ಧ.ಮಂ.ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳು ಪುಟ್ ಬಾಲ್ ಪಂದ್ಯಾಟದಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ನಿಡ್ಲೆ ಸರಕಾರಿ ಪ್ರೌಢ ಶಾಲೆಯ ನೂತನ ಶಾಲಾ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya
error: Content is protected !!