24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ‌ಯವರನ್ನು ಭೇಟಿ ಮಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ:ದ.ಕ. ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಗಳ ಕುರಿತು ಚರ್ಚೆ

ಬೆಳ್ತಂಗಡಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ‌ ಅವರನ್ನು ಅವರ ದೆಹಲಿಯ ನಿವಾಸದಲ್ಲಿ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರು ಭೇಟಿಯಾಗಿ ಮಾತುಕತೆ ನಡೆಸಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಪಟ್ಟ ಕಾಮಗಾರಿಗಳ ಕುರಿತು ಚರ್ಚಿಸಲಾಯಿತು..

ಶಿರಾಡಿ ಘಾಟಿಯ ಮೂಲಕ ಹಾದುಹೋಗುವ ಮಂಗಳೂರು – ಬೆಂಗಳೂರು ನಡುವಿನ ರಸ್ತೆ ಪ್ರಯಾಣದ ಅವಧಿಯನ್ನು ಕಡಿಮೆ ಮತ್ತು ಸುಗಮಗೊಳಿಸಲು ಕೈಗೊಳ್ಳಬಹುದಾದ ಯೋಜನೆಗಳ ಕುರಿತು ಅಧ್ಯಯನ ನಡೆಸುವಂತೆ ಕೇಳಿಕೊಂಡರು.

Related posts

ಮಚ್ಚಿನ ಕಾರ್ಯಕ್ಷೇತ್ರದ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಟ್ಯೂಷನ್ ಕ್ಲಾಸ್ ಉದ್ಘಾಟನೆ

Suddi Udaya

ಮಾ.8, ಗುರುವಾಯನಕೆರೆ ಸನ್ಯಾಸಿ ಗುಳಿಗ ದೈವದ ಸನ್ನಿಧಿಯಲ್ಲಿ ದೈವರಾಜ ಗುಳಿಗ ನೇಮೋತ್ಸವ

Suddi Udaya

ಕಳೆಂಜ: ಭಾರಿ ಗಾಳಿ ಮಳೆಯಿಂದಾಗಿ ಮನೆಗೆ ಮರ ಬಿದ್ದು ಅಪಾರ ಹಾನಿ

Suddi Udaya

ಉಜಿರೆ ಸಂಧ್ಯಾ ಪ್ರೆಶ್ ಉತ್ಪಾದನಾ ಮತ್ತು ಪ್ಯಾಕೇಜಿಂಗ್ ಘಟಕದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಅರ್ಚನಾ ರಾಜೇಶ್ ಪೈ ರವರಿಗೆ ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಧನಸಹಾಯ

Suddi Udaya

ಸೇವಾಭಾರತಿ ಸೇವಾಧಾಮ ಆಶ್ರಯದಲ್ಲಿ ಪುತ್ತೂರುನಲ್ಲಿ ಗಾಲಿಕುರ್ಚಿ ಜಾಥಾ

Suddi Udaya
error: Content is protected !!