September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜಲಪಾತ ವೀಕ್ಷಣೆ ಹಾಗೂ ಗಡಾಯಿಕಲ್ಲು ಚಾರಣಕ್ಕೆ ನಿರ್ಬಂಧ

ಬೆಳ್ತಂಗಡಿ: ವಿಪರೀತ ಮಳೆಯ ಹಿನ್ನಲೆಯಲ್ಲಿ ಜಲಪಾತಗಳು ಅಪಾಯಕಾರಿ ಮಟ್ಟದಲ್ಲಿ ಧುಮ್ಮಿಕ್ಕುತ್ತಿರುವ ಕಾರಣ
ತಾಲೂಕಿನಲ್ಲಿರುವ ಎರ್ಮಾಯಿ, ಕಡಮಗುಂಡಿ, ಬಂಡಾಜೆ, ಬೊಳ್ಳೆ, ಎಳನೀರು ಮೊದಲಾದ ಜಲಪಾತಗಳಿಗೆ ಸಾರ್ವಜನಿಕರಿಗೆ ಮುಂದಿನ ಆದೇಶದ ತನಕ ಪ್ರವೇಶ ನಿರ್ಬಂಧ ಹೇರಲಾಗಿದೆ.


ಗಡಾಯಿಕಲ್ಲು ಪ್ರದೇಶಕ್ಕೂ ಚಾರಣ ನಿರ್ಬಂಧ ವಿಧಿಸಲಾಗಿದೆ ಎಂದು ಬೆಳ್ತಂಗಡಿ ವನ್ಯಜೀವಿ ಭಾಗದ ಆರ್ ಎಫ್ .ಓ ಸ್ವಾತಿ ತಿಳಿಸಿದ್ದಾರೆ.

Related posts

ಬುರುಡೆ ಪ್ರಕರಣ: ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ ಎಸ್.ಐ.ಟಿ

Suddi Udaya

ನಡ ಪ್ರೌಢ ಶಾಲೆ ಹಾಗೂ ಕಾಲೇಜು ರಸ್ತೆ ಬಳಿ ಅಪಾಯಕಾರಿ ಒಣಗಿದ ಬೃಹತ್ ಮರ : ತೆರವುಗೊಳಿಸುವಂತೆ ಗ್ರಾಮಸ್ಥರ ಆಗ್ರಹ

Suddi Udaya

ನಾರಾವಿಯ ಪ್ರೀಮಲ್ ನಿಶ್ಮಾ ಸಂಶೋಧನಾ ಲೇಖನದಲ್ಲಿ ಪ್ರಥಮ ಸ್ಥಾನ

Suddi Udaya

ತೋಟತ್ತಾಡಿ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆಯ ಪ್ರಯುಕ್ತ ಉಜಿರೆಯಲ್ಲಿ ಗಾಲಿಕುರ್ಚಿ ಜಾಥಾ

Suddi Udaya

ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ನಾಳ ದಿನೇಶ್ ಶೆಟ್ಟಿ ಯಾನೆ ದಿನ್ನು ಬಂಧನ

Suddi Udaya
error: Content is protected !!