July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜಲಪಾತ ವೀಕ್ಷಣೆ ಹಾಗೂ ಗಡಾಯಿಕಲ್ಲು ಚಾರಣಕ್ಕೆ ನಿರ್ಬಂಧ

ಬೆಳ್ತಂಗಡಿ: ವಿಪರೀತ ಮಳೆಯ ಹಿನ್ನಲೆಯಲ್ಲಿ ಜಲಪಾತಗಳು ಅಪಾಯಕಾರಿ ಮಟ್ಟದಲ್ಲಿ ಧುಮ್ಮಿಕ್ಕುತ್ತಿರುವ ಕಾರಣ
ತಾಲೂಕಿನಲ್ಲಿರುವ ಎರ್ಮಾಯಿ, ಕಡಮಗುಂಡಿ, ಬಂಡಾಜೆ, ಬೊಳ್ಳೆ, ಎಳನೀರು ಮೊದಲಾದ ಜಲಪಾತಗಳಿಗೆ ಸಾರ್ವಜನಿಕರಿಗೆ ಮುಂದಿನ ಆದೇಶದ ತನಕ ಪ್ರವೇಶ ನಿರ್ಬಂಧ ಹೇರಲಾಗಿದೆ.


ಗಡಾಯಿಕಲ್ಲು ಪ್ರದೇಶಕ್ಕೂ ಚಾರಣ ನಿರ್ಬಂಧ ವಿಧಿಸಲಾಗಿದೆ ಎಂದು ಬೆಳ್ತಂಗಡಿ ವನ್ಯಜೀವಿ ಭಾಗದ ಆರ್ ಎಫ್ .ಓ ಸ್ವಾತಿ ತಿಳಿಸಿದ್ದಾರೆ.

Related posts

ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಚರಣೆ: ಬೆಳ್ತಂಗಡಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಸೈನಿಕರಿಗೆ ಅಭಿನಂದನೆ

Suddi Udaya

ಬಕ್ರೀದ್ ಪ್ರಯುಕ್ತ ವೇಣೂರು ಪೊಲೀಸ್ ಸ್ಟೇಷನ್ ನಲ್ಲಿ ಶಾಂತಿ ಸಮಿತಿ ಸಭೆ

Suddi Udaya

ಉಜಿರೆ: ಸಿದ್ದವನ ಸ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಂದ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಭೇಟಿ:

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿ ಅನ್ವಿತ್ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಮೇಲಂತಬೆಟ್ಟು ಕಲ್ಲಿನ‌ ಕೋರೆ ಪ್ರಕರಣಕ್ಕೂ ನನಗೂ ಯಾವುದೇ ರೀತಿಯ ಸಂಬಂಧವಿಲ್ಲ; ಜು.8 ಮಾರಿಗುಡಿ ಕ್ಷೇತ್ರದಲ್ಲಿ ಪ್ರಮಾಣ; ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಹೇಳಿಕೆ

Suddi Udaya
error: Content is protected !!