September 6, 2026
ನಿಧನ

ಡೆಂಜ ನಿವಾಸಿ ಸುರೇಶ್ ಉಪ್ಪಾರ್ಣ(ಸುಬ್ರಮಣ್ಯ ಉಪ್ಪಾರ್ಣ) ಹೃದಯಾಘಾತದಿಂದ ನಿಧನ.

ಕೊಕ್ಕಡ :ಸಮೀಪದ ಡೆಂಜ ನಿವಾಸಿ ಸುರೇಶ್ ಉಪ್ಪಾರ್ಣ(ಸುಬ್ರಮಣ್ಯ ಉಪ್ಪಾರ್ಣ) (61ವ.)ಹೃದಯಾಘಾತದಿಂದ ಜು. 3ರಂದು ಸಂಜೆ ನಿಧನರಾದರು.

ಮೃತರು ಕೃಷಿಕರಾಗಿದ್ದು ಜೊತೆಗೆ ಶ್ರೀ ಕ್ಷೇತ್ರ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪಸಂಸ್ಕಾರ ಸೇವಾ ಕಾರ್ಯದಲ್ಲಿ ಸಹಾಯಕರಾಗಿ ಕೆಲಸ ನಿರ್ವಹಿಸುತ್ತಿದ್ದರು.

ಮೃತರು ಪತ್ನಿ, ಓರ್ವ ಪುತ್ರ, ಒರ್ವೆ ಪುತ್ರಿ, ಸಹೋದರರು , ಸಹೋದರಿಯರನ್ನು ಅಗಲಿದ್ದಾರೆ.

Related posts

ಮೆಸ್ಕಾಂನ ನಿವೃತ್ತ ಜೂನಿಯರ್ ಇಂಜಿನಿಯರ್ ಪುಟ್ಟರಾಜು ನಿಧನ

Suddi Udaya

ವೇಣೂರು ನಡ್ತಿಕಲ್ಲು ನಿವಾಸಿ ಇಸ್ಮಾಯಿಲ್ ಮುಸ್ಲಿಯಾರ್ ನಿಧನ

Suddi Udaya

ಹಿರಿಯ ಯಕ್ಷಗಾನ ಕಲಾವಿದ ಕೆ. ಗೋವಿಂದ ಭಟ್ ನಿಧನಕ್ಕೆ ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಅಂಡಿಂಜೆ : ಪರಮೇಶ್ವರ ಕೆ. ನಿಧನ

Suddi Udaya

ಲಯನ್ ಉಮಾ ನಿಧನ

Suddi Udaya

ಕುತ್ಲೂರು: ದರ್ಖಾಸು ಮನೆಯ ಶ್ರೀಮತಿ ಅಪ್ಪಿ ನಿಧನ

Suddi Udaya
error: Content is protected !!