23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತುರ್ತು ಕರೆಗೆ ಸ್ಪಂದಿಸಿದ ಉಜಿರೆ-ಬೆಳಾಲು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು

ಉಜಿರೆ ವಲಯದ ಮಾಚಾರು ಕಾರ್ಯಕ್ಷೇತ್ರದ ಬದನಾಜೆಯಲ್ಲಿ ವಾಸವಾಗಿರುವ ಕೂಸಪ್ಪರವರಿಗೆ ವಾಸ್ತಲ್ಯ ಕಾರ್ಯಕ್ರಮದಡಿಯಲ್ಲಿ ತಿಂಗಳ ಮಾಶಾಸನ ನೀಡುತ್ತಿದ್ದು ಕೂಸಪ್ಪ ರವರ ಮನೆ ಮಳೆಗೆ ಮಾಡು ಕುಸಿದು ಬಿದ್ದು ಮಳೆಯ ನೀರು ಮನೆಯ ಒಳಗಡೆ ಬಿದ್ದು ಮನೆಯಲ್ಲಿ ವಾಸ ಮಾಡಲು ಸಾಧ್ಯ ವಾಗುತ್ತಿರಲಿಲ್ಲ. ಜು.2 ರಂದು ಈ ಬಗ್ಗೆ ವಿಪತ್ತು ತಂಡದ ಸದಸ್ಯರಿಗೆ ಮಾಹಿತಿ ನೀಡಿ ಸದ್ರಿ ಮನೆ ಭೇಟಿ ಮಾಡಿ ಪರಿಶೀಲನೆ ಮಾಡಿದಾಗ ಸದ್ಯದ ಪರಿಸ್ಥಿತಿಗೆ ಮಾಡು ರಿಪೇರಿ ಮಾಡಲು ಸಾಧ್ಯ ವಾಗದ ಕಾರಣ, ಯೋಜನಾಧಿಕಾರಿಯವರು ಮನೆಯ ಮೇಲ್ಗಡೆ ಟರ್ಪಲ್ ಹಾಕುವ ಬಗ್ಗೆ ಸಲಹೆ ನೀಡಿದರು.

ಈ ಬಗ್ಗೆ ಉಜಿರೆ-ಬೆಳಾಲು ಶೌರ್ಯ ವಿಪತ್ತು ನಿರ್ವಹಣಾ ಘಟಕಕ್ಕೆ ಮಾಹಿತಿ ನೀಡಿದ ಕೂಡಲೇ ತನ್ನ ಎಲ್ಲಾ ಕೆಲಸಗಳನ್ನು ಬಿಟ್ಟು ಅರ್ಧ ಗಂಟೆಯೊಳಗೆ ಎಲ್ಲಾ ಒಟ್ಟು ಸೇರಿ ಬಡ ಕುಟುಂಬದ ಮನೆಯ ಮೇಲ್ಚಾವಣಿಗೆ ಟಾರ್ಪಲ್ ಹಾಕಿ ಯಶಸ್ವಿಯಾದರು.

Related posts

ಮಡಂತ್ಯಾರು ಗ್ರಾ. ಪಂ. ನಲ್ಲಿ ಸ್ವಚ್ಛ ಸಂಕೀರ್ಣದ ಉದ್ಘಾಟಣೆ

Suddi Udaya

ಮುಂಡಾಜೆ: ರಾಷ್ಟ್ರೀಯ ಹೆದ್ದಾರಿ ಬದಿ ತ್ಯಾಜ್ಯ ರಾಶಿ

Suddi Udaya

ರೆಖ್ಯ: ಬೋರ್‌ವೆಲ್ ವಿಷಯದಲ್ಲಿ ಮಾತುಕತೆ ,: ಹಲ್ಲೆ ಆರೋಪ ಪೊಲೀಸ್ ಠಾಣೆಗೆ ದೂರು

Suddi Udaya

ಗುರುವಾಯನಕೆರೆ ವಿದ್ವತ್ ಪಿ.ಯು ಕಾಲೇಜಿನಲ್ಲಿ “ ಕಾರ್ಗಿಲ್ ವಿಜಯ್ ದಿವಸ್ ”ಆಚರಣೆ

Suddi Udaya

ಗಾಯತ್ರಿ ಮಂತ್ರವೇ ಸರ್ವಶ್ರೇಷ್ಠ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮತ್ತು ಡಾ.ಹೆಗ್ಗಡೆಯವರ ವ್ಯಕ್ತಿತ್ವದ ತೇಜೋವಧೆ: ಭಾರತೀಯ ಜೈನ್ ಮಿಲನ್ ಸಭೆಯಲ್ಲಿ ಖಂಡನಾ ನಿರ್ಣಯ

Suddi Udaya
error: Content is protected !!