22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತುರ್ತು ಕರೆಗೆ ಸ್ಪಂದಿಸಿದ ಉಜಿರೆ-ಬೆಳಾಲು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು

ಉಜಿರೆ ವಲಯದ ಮಾಚಾರು ಕಾರ್ಯಕ್ಷೇತ್ರದ ಬದನಾಜೆಯಲ್ಲಿ ವಾಸವಾಗಿರುವ ಕೂಸಪ್ಪರವರಿಗೆ ವಾಸ್ತಲ್ಯ ಕಾರ್ಯಕ್ರಮದಡಿಯಲ್ಲಿ ತಿಂಗಳ ಮಾಶಾಸನ ನೀಡುತ್ತಿದ್ದು ಕೂಸಪ್ಪ ರವರ ಮನೆ ಮಳೆಗೆ ಮಾಡು ಕುಸಿದು ಬಿದ್ದು ಮಳೆಯ ನೀರು ಮನೆಯ ಒಳಗಡೆ ಬಿದ್ದು ಮನೆಯಲ್ಲಿ ವಾಸ ಮಾಡಲು ಸಾಧ್ಯ ವಾಗುತ್ತಿರಲಿಲ್ಲ. ಜು.2 ರಂದು ಈ ಬಗ್ಗೆ ವಿಪತ್ತು ತಂಡದ ಸದಸ್ಯರಿಗೆ ಮಾಹಿತಿ ನೀಡಿ ಸದ್ರಿ ಮನೆ ಭೇಟಿ ಮಾಡಿ ಪರಿಶೀಲನೆ ಮಾಡಿದಾಗ ಸದ್ಯದ ಪರಿಸ್ಥಿತಿಗೆ ಮಾಡು ರಿಪೇರಿ ಮಾಡಲು ಸಾಧ್ಯ ವಾಗದ ಕಾರಣ, ಯೋಜನಾಧಿಕಾರಿಯವರು ಮನೆಯ ಮೇಲ್ಗಡೆ ಟರ್ಪಲ್ ಹಾಕುವ ಬಗ್ಗೆ ಸಲಹೆ ನೀಡಿದರು.

ಈ ಬಗ್ಗೆ ಉಜಿರೆ-ಬೆಳಾಲು ಶೌರ್ಯ ವಿಪತ್ತು ನಿರ್ವಹಣಾ ಘಟಕಕ್ಕೆ ಮಾಹಿತಿ ನೀಡಿದ ಕೂಡಲೇ ತನ್ನ ಎಲ್ಲಾ ಕೆಲಸಗಳನ್ನು ಬಿಟ್ಟು ಅರ್ಧ ಗಂಟೆಯೊಳಗೆ ಎಲ್ಲಾ ಒಟ್ಟು ಸೇರಿ ಬಡ ಕುಟುಂಬದ ಮನೆಯ ಮೇಲ್ಚಾವಣಿಗೆ ಟಾರ್ಪಲ್ ಹಾಕಿ ಯಶಸ್ವಿಯಾದರು.

Related posts

ತಣ್ಣೀರುಪಂತ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದಲ್ಲಿ ಪ್ರತಿಷ್ಠಾದಿನ ಮತ್ತು ವಾರ್ಷಿಕ ಜಾತ್ರೋತ್ಸವ

Suddi Udaya

ಚಂದ್ರಯಾನ-3 ರ ಯಶಸ್ಸು ರಾಷ್ಟ್ರದ ಇತಿಹಾಸದಲ್ಲಿ ಹೊಸ ಪುಟಗಳನ್ನು ತೆರೆದಿದೆ: ಪ್ರತಾಪ್ ಸಿಂಹ ನಾಯಕ್

Suddi Udaya

ಪೆರಾಡಿಯಲ್ಲಿ ‘ಸರಕಾರದ ನಡೆ ಕಾರ್ಯಕರ್ತರ ಕಡೆ’ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ನೂತನ “ವೆಂಟಿಲೇಟರ್” ಉದ್ಘಾಟನೆ

Suddi Udaya

ಡಿ.10: ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರಿ ರಕ್ಷಿತ್ ಶಿವರಾಂ ಕೈ ಬಲ ಪಡಿಸಿದ ಮಚ್ಚಿನ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ

Suddi Udaya
error: Content is protected !!