September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತುರ್ತು ಕರೆಗೆ ಸ್ಪಂದಿಸಿದ ಉಜಿರೆ-ಬೆಳಾಲು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು

ಉಜಿರೆ ವಲಯದ ಮಾಚಾರು ಕಾರ್ಯಕ್ಷೇತ್ರದ ಬದನಾಜೆಯಲ್ಲಿ ವಾಸವಾಗಿರುವ ಕೂಸಪ್ಪರವರಿಗೆ ವಾಸ್ತಲ್ಯ ಕಾರ್ಯಕ್ರಮದಡಿಯಲ್ಲಿ ತಿಂಗಳ ಮಾಶಾಸನ ನೀಡುತ್ತಿದ್ದು ಕೂಸಪ್ಪ ರವರ ಮನೆ ಮಳೆಗೆ ಮಾಡು ಕುಸಿದು ಬಿದ್ದು ಮಳೆಯ ನೀರು ಮನೆಯ ಒಳಗಡೆ ಬಿದ್ದು ಮನೆಯಲ್ಲಿ ವಾಸ ಮಾಡಲು ಸಾಧ್ಯ ವಾಗುತ್ತಿರಲಿಲ್ಲ. ಜು.2 ರಂದು ಈ ಬಗ್ಗೆ ವಿಪತ್ತು ತಂಡದ ಸದಸ್ಯರಿಗೆ ಮಾಹಿತಿ ನೀಡಿ ಸದ್ರಿ ಮನೆ ಭೇಟಿ ಮಾಡಿ ಪರಿಶೀಲನೆ ಮಾಡಿದಾಗ ಸದ್ಯದ ಪರಿಸ್ಥಿತಿಗೆ ಮಾಡು ರಿಪೇರಿ ಮಾಡಲು ಸಾಧ್ಯ ವಾಗದ ಕಾರಣ, ಯೋಜನಾಧಿಕಾರಿಯವರು ಮನೆಯ ಮೇಲ್ಗಡೆ ಟರ್ಪಲ್ ಹಾಕುವ ಬಗ್ಗೆ ಸಲಹೆ ನೀಡಿದರು.

ಈ ಬಗ್ಗೆ ಉಜಿರೆ-ಬೆಳಾಲು ಶೌರ್ಯ ವಿಪತ್ತು ನಿರ್ವಹಣಾ ಘಟಕಕ್ಕೆ ಮಾಹಿತಿ ನೀಡಿದ ಕೂಡಲೇ ತನ್ನ ಎಲ್ಲಾ ಕೆಲಸಗಳನ್ನು ಬಿಟ್ಟು ಅರ್ಧ ಗಂಟೆಯೊಳಗೆ ಎಲ್ಲಾ ಒಟ್ಟು ಸೇರಿ ಬಡ ಕುಟುಂಬದ ಮನೆಯ ಮೇಲ್ಚಾವಣಿಗೆ ಟಾರ್ಪಲ್ ಹಾಕಿ ಯಶಸ್ವಿಯಾದರು.

Related posts

ಪಡಿತರ ಅಂಗಡಿಗಳ ಮೂಲಕ ಕುಚ್ಚಲು ಅಕ್ಕಿ ವಿತರಿಸುವಂತೆ ಎಸ್‌ಡಿಪಿಐ ವತಿಯಿಂದ ಸಾಂಕೇತಿಕ ಪ್ರತಿಭಟನೆ

Suddi Udaya

ಎಲ್. ಸಿ. ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಊಟಕ್ಕಿಲ್ಲದ ಉಪ್ಪಿನಕಾಯಿಯಂತಿರುವ ಬಳಂಜದ ಮೊಬೈಲ್ ಟವರ್: ಬಳಂಜ- ನಾಲ್ಕೂರಿನಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಗ್ರಾಹಕರು

Suddi Udaya

ಮೆಸ್ಕಾಂ ನಿಗಮದ ನೂತನ ಅಧ್ಯಕ್ಷ ಕೆ. ಹರೀಶ್ ಕುಮಾರ್ ರವರಿಗೆ ಅಭಿನಂದನೆ

Suddi Udaya

ಮಲವಂತಿಗೆ: ದಿಡುಪೆ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಪ್ರಚಂಡ ಗೆಲುವು

Suddi Udaya

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡರಿಗೆ ಗಡಿನಾಡ ಕನ್ನಡ ಸೇವಾ ರತ್ನ ಪ್ರಶಸ್ತಿ

Suddi Udaya
error: Content is protected !!