25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತುರ್ತು ಕರೆಗೆ ಸ್ಪಂದಿಸಿದ ಉಜಿರೆ-ಬೆಳಾಲು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು

ಉಜಿರೆ ವಲಯದ ಮಾಚಾರು ಕಾರ್ಯಕ್ಷೇತ್ರದ ಬದನಾಜೆಯಲ್ಲಿ ವಾಸವಾಗಿರುವ ಕೂಸಪ್ಪರವರಿಗೆ ವಾಸ್ತಲ್ಯ ಕಾರ್ಯಕ್ರಮದಡಿಯಲ್ಲಿ ತಿಂಗಳ ಮಾಶಾಸನ ನೀಡುತ್ತಿದ್ದು ಕೂಸಪ್ಪ ರವರ ಮನೆ ಮಳೆಗೆ ಮಾಡು ಕುಸಿದು ಬಿದ್ದು ಮಳೆಯ ನೀರು ಮನೆಯ ಒಳಗಡೆ ಬಿದ್ದು ಮನೆಯಲ್ಲಿ ವಾಸ ಮಾಡಲು ಸಾಧ್ಯ ವಾಗುತ್ತಿರಲಿಲ್ಲ. ಜು.2 ರಂದು ಈ ಬಗ್ಗೆ ವಿಪತ್ತು ತಂಡದ ಸದಸ್ಯರಿಗೆ ಮಾಹಿತಿ ನೀಡಿ ಸದ್ರಿ ಮನೆ ಭೇಟಿ ಮಾಡಿ ಪರಿಶೀಲನೆ ಮಾಡಿದಾಗ ಸದ್ಯದ ಪರಿಸ್ಥಿತಿಗೆ ಮಾಡು ರಿಪೇರಿ ಮಾಡಲು ಸಾಧ್ಯ ವಾಗದ ಕಾರಣ, ಯೋಜನಾಧಿಕಾರಿಯವರು ಮನೆಯ ಮೇಲ್ಗಡೆ ಟರ್ಪಲ್ ಹಾಕುವ ಬಗ್ಗೆ ಸಲಹೆ ನೀಡಿದರು.

ಈ ಬಗ್ಗೆ ಉಜಿರೆ-ಬೆಳಾಲು ಶೌರ್ಯ ವಿಪತ್ತು ನಿರ್ವಹಣಾ ಘಟಕಕ್ಕೆ ಮಾಹಿತಿ ನೀಡಿದ ಕೂಡಲೇ ತನ್ನ ಎಲ್ಲಾ ಕೆಲಸಗಳನ್ನು ಬಿಟ್ಟು ಅರ್ಧ ಗಂಟೆಯೊಳಗೆ ಎಲ್ಲಾ ಒಟ್ಟು ಸೇರಿ ಬಡ ಕುಟುಂಬದ ಮನೆಯ ಮೇಲ್ಚಾವಣಿಗೆ ಟಾರ್ಪಲ್ ಹಾಕಿ ಯಶಸ್ವಿಯಾದರು.

Related posts

ನ 27: ಎಕ್ಸೆಲ್ ಶಿಕ್ಷಣ ಸಂಸ್ಥೆಯಲ್ಲಿ ಅಕ್ಷರೋತ್ಸವ-ರಾಷ್ಟ್ರ ಮಟ್ಟದ ಕವಿಗೋಷ್ಠಿಗೆ ಕವನಗಳ ಆಹ್ವಾನ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಮಾಸಿಕ ಸಭೆ ಮತ್ತು ಇಫ್ತಾರ್ ಸಮ್ಮಿಲನ

Suddi Udaya

ಉಜಿರೆ ಶ್ರೀ ಧಂ.ಮಂ. ಪ.ಪೂ ಕಾಲೇಜು : ಎನ್ನೆಸ್ಸೆಸ್ ವತಿಯಿಂದ ಸ್ವಚ್ಛತಾ ಹೀ ಸೇವಾ ಅಭಿಯಾನ

Suddi Udaya

ತೆಕ್ಕಾರು: ಬಾಜಾರು ಜೋಡುಕಟ್ಟೆ ರಸ್ತೆ ಸಂಚಾರ ದುಸ್ತರ : ರಸ್ತೆಯ ಕಾಮಗಾರಿ ಶೀಘ್ರವೇ ಪ್ರಾರಂಭಗೊಳಿಸಿ – ಸರ್ಕಾರಕ್ಕೆ ಗ್ರಾ.ಪಂ. ಸದಸ್ಯ ಅಬ್ದುಲ್ ರಝಾಕ್ ಆಗ್ರಹ

Suddi Udaya

ಮಾ.24: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ ಬ್ರಿಜೇಶ್ ಚೌಟ ಬೆಳ್ತಂಗಡಿಗೆ ಭೇಟಿ

Suddi Udaya

ಮಾ.31: ತಾ.ಪಂ. ವಿಷಯ ನಿರ್ವಾಹಕಿ ಮೊರ್ಲಿನ್ ಕ್ರಿಸ್ತಿನ್ ಡಿಸೋಜ ಸೇವಾ ನಿವೃತ್ತಿ

Suddi Udaya
error: Content is protected !!