July 23, 2026
ಜಿಲ್ಲಾ ಸುದ್ದಿಪೊಲೀಸ್ಪ್ರಮುಖ ಸುದ್ದಿ

ದ.ಕ ಎಸ್ ಸ್ಪಿ ರಿಷ್ಯ0ತ್ ವರ್ಗಾವಣೆ

ಬೆಂಗಳೂರು : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ

ಚುರುಕು ಮುಟ್ಟಿಸೋ ಕೆಲಸ ಮಾಡಲಾಗಿದೆ. ನಾಲ್ವರು ಕೆಎಎಸ್ ಅಧಿಕಾರಿ ಹಾಗೂ 25 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.

ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ / ಸ್ಥಳನಿಯುಕ್ತಿಗೊಳಿಸಿ ಆದೇಶಿಸಿದೆ.

Related posts

ಉಜಿರೆ : ಕಾರು ಹಾಗೂ ಸ್ಕೂಟರ್ ನಡುವೆ ಅಪಘಾತ: ಸ್ಕೂಟರ್ ನಲ್ಲಿದ್ದ ಮಹಿಳೆಗೆ ಗಂಭೀರ ಗಾಯ

Suddi Udaya

ತುಮಕೂರಿನಲ್ಲಿ ಕಾರಿಗೆ ಬೆಂಕಿ ಮೂವರ ಕೊಲೆ ಪ್ರಕರಣ: ತುಮಕೂರು ಪೊಲೀಸರಿಂದ ತಲೆ ಮರೆಸಿಕೊಂಡಿದ್ದ ಆರು ಮಂದಿ ಆರೋಪಿಗಳ ಬಂಧನ: ಮುರುಡೇಶ್ವರದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳು

Suddi Udaya

ಚಲಿಸುತ್ತಿದ್ದ ಸರಕಾರಿ ಬಸ್ ಟಯರ್ ಸ್ಪೋಟ: ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

Suddi Udaya

ವಾಲಿಬಾಲ್ ಪಂದ್ಯಾಟ: ಮುಂಡಾಜೆ ಅನುದಾನಿತ ಪ್ರೌಢಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಬಸ್ಸು ಹತ್ತುವ ವೇಳೆ ಮಹಿಳೆಯ ಕೊರಳಿನಿಂದ ರೂ.1.44 ಲಕ್ಷ ಮೌಲ್ಯದ 36 ಗ್ರಾಂ ಚಿನ್ನದ ಸರ ಕಳವು

Suddi Udaya

ಮುಂಡಾಜೆ: ತುಂಡಾಗಿ ಬಿದ್ದ ಎಚ್‌ ಟಿ ವಿದ್ಯುತ್ ತಂತಿ: ತಪ್ಪಿದ ಭಾರಿ ಅನಾಹುತ

Suddi Udaya
error: Content is protected !!