ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಭೂಸೇನೆಯಲ್ಲಿ 20 ವರ್ಷಗಳ ಕಾಲಸೇವೆಯನ್ನು ಸಲ್ಲಿಸಿ ನಿವೃತ್ತಿಗೊಂಡು ತವರಿಗೆ ಆಗಮಿಸಿದ ಯೋಧ ವಿಕ್ರಮ್ ಜೆ.ಎನ್ ರವರನ್ನು ಸ್ವಾಗತಿಸಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಭಾರತೀಯ ಭೂಸೇನೆಯಲ್ಲಿ 20 ವರ್ಷಗಳ ಕಾಲ ಸುಧೀರ್ಘ ಭಾರತಾಂಬೆಯ ಸೇವೆಯನ್ನು ಸಲ್ಲಿಸಿ ನಿವೃತ್ತಿಗೊಂಡು ಜು. 3 ರಂದು ತವರಿಗೆ ಆಗಮಿಸಿದ ಬೆಳ್ತಂಗಡಿ ತಾಲೂಕು ನ್ಯಾಯತರ್ಪು ಗ್ರಾಮದ ನಿವೃತ್ತ ಯೋಧ ವಿಕ್ರಮ್ ಜೆ.ಎನ್ ಇವರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಆತ್ಮೀಯವಾಗಿ ಸ್ವಾಗತಿಸಿ ಅಭಿನಂದಿಸಿದರು.


ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್ ಬೋಟ್ಯಾಡಿ, ಬೆಳ್ತಂಗಡಿ ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಪದ್ಮುಂಜ ಸಿ ಎ ಬ್ಯಾಂಕ್ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ವಿಜಯ ಗೌಡ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ದ.ಕ. ಜಿಲ್ಲಾ ಸಂಸದ ಕ್ಯಾ. ಬ್ರಿಜೇಶ್ ಚೌಟ ಕನ್ಯಾಡಿಯ ಸೇವಾನಿಕೇತನಕ್ಕೆ ಭೇಟಿ

Suddi Udaya

ಹರಿದ್ವಾರದಲ್ಲಿ ಗಂಗಾ ಮಾತೆಗೆ ಪೂಜೆ ಸಲ್ಲಿಸಿದ ಶಾಸಕ ಹರೀಶ್ ಪೂಂಜ

Suddi Udaya

ಬುರುಡೆ ಚಿನ್ನಯ್ಯನಿಂದ ಎಸ್ಐಟಿ ಗೆ ದೂರು

Suddi Udaya

ಉಜಿರೆ ಎಸ್‌ಡಿಎಂ ನ್ಯಾಚುರಪತಿ ಕಾಲೇಜಿಗೆ ವಿಶೇಷ ಶಾಶ್ವತ ದೀಪಾಲಂಕಾರ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಸದಸ್ಯರಿಂದ ರಕ್ಷಿತ್ ಶಿವರಾಂ ರಿಗೆ ಗೌರವ ಅರ್ಪಣೆ

Suddi Udaya

ಉಜಿರೆ: ಅನುಗ್ರಹ ಆಂ.ಮಾ. ಪ್ರೌಢಶಾಲೆಯಲ್ಲಿ ಮಾದಕ ವಸ್ತುಗಳ ಸೇವನೆ ಹಾಗೂ ದುಷ್ಪರಿಣಾಮಗಳ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!