25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ :ಶ್ರೀ ಧ.ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಗೆಲ್ಲುವ ಬಗ್ಗೆ ಮಾಹಿತಿ ಕಾರ್ಯಕ್ರಮ

ಉಜಿರೆ : ಶ್ರೀ ಧ.ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಗೆಲ್ಲುವ ಬಗ್ಗೆ ಮಾಹಿತಿ ಕಾರ್ಯಕ್ರಮವು ನಡೆಯಿತು.

ಪಿಯುಸಿ ನಂತರ ಏನು ಮಾಡೋದು? ಅನ್ನುವುದು ಪ್ರತಿಯೊಂದು ವಿದ್ಯಾರ್ಥಿಗೆ ಹಾಗೂ ಹೆತ್ತವರಿಗೆ ಕಾಡೋ ಪ್ರಶ್ನೆ, ಈ ಕುರಿತಾಗಿ ಕಾಲೇಜಿನ ದ್ವಿತೀಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಮುಂದೇನು ಮಾಡಿದರೆ ಅನುಕೂಲ, ಯಾವ ಕ್ಷೇತ್ರಗಳಲ್ಲಿ ಯಾರಿಗೆ ಅವಕಾಶ, ಅವಕಾಶಗಳನ್ನು ಗೆಲ್ಲುವ ಯಾವ ಪರೀಕ್ಷೆಗಳಿಗೆ ಯಾವ ಹಂತದಲ್ಲಿ ತಯಾರಿ ನಡೆಸಬೇಕು, CET /NEET/JEE ಮೊದಲಾದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಹೇಗೆ ಸಜ್ಜಾಗಬೇಕು ಎಂಬಿತ್ಯಾದಿ ವಿಷಯಗಳ ಸವಿಸ್ತಾರ ಮಾಹಿತಿಯನ್ನು ಕಾಲೇಜಿನ ಭೌತಶಾಸ್ತ್ರ ವಿಭಾಗದ ಉಪನ್ಯಾಸಕರಾದ ವಿಕ್ರಂ.ಪಿ ನೀಡಿದರು.

ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಉಪಸ್ಥಿತರಿದ್ದರು.

ಕಾಲೇಜಿನ ಗಣಿತಶಾಸ್ತ್ರ ಉಪನ್ಯಾಸಕರಾದ ಕೃಷ್ಣಪ್ರಸಾದ್ ಕೆ. ಪಿ ನಿರೂಪಿಸಿ ವಂದಿಸಿದರು.

Related posts

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ಗಾಳಿ ಮಳೆ: ಕೃಷಿ ಸೋತ್ತುಗಳಿಗೆ ಹಾನಿ : ತಡೆಗೋಡೆ‌ ಕುಸಿತ

Suddi Udaya

ಉಜಿರೆ ಅಮೃತ್‌ ಸಿಲ್ಕ್ ನಲ್ಲಿ ಮನ್ಸೂನ್ (ಆಷಾಢ) ಸೇಲ್ಸ್: ಪ್ರತಿ ಖರೀದಿಯ ಮೇಲೆ ಶೇ.10 ರಿಂದ 50 ರಷ್ಟು ಡಿಸ್ಕೌಂಟ್

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಮಾದಕ ವಸ್ತುಗಳ ವಿರೋಧಿ ದಿನಾಚರಣೆ

Suddi Udaya

ವಸಂತ ಬಂಗೇರ ಕುಟುಂಬಸ್ಥರಿಂದ ಕೃತಜ್ಞತಾ ಪತ್ರ

Suddi Udaya

ನಾ’ವುಜಿರೆ ನಿಧನಕ್ಕೆ ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya
error: Content is protected !!