March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ನಾಮನಿರ್ದೇಶಿತ ಸದಸ್ಯರಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ, ಅಭಿನಂದನೆ

ಬೆಳ್ತಂಗಡಿ: ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ನಾಮನಿರ್ದೇಶಿತ ಸದಸ್ಯರು ಜು.4 ರಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರನ್ನು ಭೇಟಿ ಮಾಡಿ ಸರಕಾರಕ್ಕೆ ಶಿಪಾರಸ್ಸು ಮಾಡಲು ಸಹಕರಿಸಿದ ಇವರನ್ನು ಸಮಿತಿಯ ವತಿಯಿಂದ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರಾದ ಪಿ.ಟಿ ಸೆಬಾಸ್ಟಿಯನ್ ಅಮಿನಡ್ಕ ಕಳೆಂಜ ವೆಂಕಣ್ಣ ಕೊಯ್ಯರು, ನವೀನ್ ಗೌಡ ಸವಣಾಲು, ವನಿತಾ ಎಮ್ ಸಾಲಿಯಾನ್, ವೀರೇಂದ್ರ ಕುಮಾರ್ ಜೈನ್ ರಾಜಪಾದ, ಸವಿತಾ ಕೊರಗ, ಅಬ್ದುಲ್ ರಶೀದ್ ಕಕ್ಕಿಂಜೆ, ರೋಯ್ ಸ್ಟೀವನ್ ಮೋನಿಸ್ ರವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಸಂಜಯನಗರ ನಿವಾಸಿ ಸೇಸಮ್ಮ ನಿಧನ

Suddi Udaya

ಬಳಂಜ ಶಿವಯ್ಯ ಭಂಡಾರಿಗೆ ಸನ್ಮಾನ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ

Suddi Udaya

ವೇಣೂರು: ಅಕ್ರಮವಾಗಿ ಸಾಗಿಸುತ್ತಿದ್ದ 125 ಕೆ‌ಜಿ ರಕ್ತ ಚಂದನ: ವಾಹನ ಸಮೇತ ರಕ್ತ ಚಂದನ ವಶಕ್ಕೆ ಪಡೆದ ವೇಣೂರು ಅರಣ್ಯಧಿಕಾರಿಗಳು

Suddi Udaya

ಡಾ. ಯಶೋವರ್ಮರ ಸ್ಮರಣಾರ್ಥ ಪರಿಸರ ನಿರ್ವಹಣಾ ಕಾರ್ಯಾಗಾರ

Suddi Udaya

ಮುಂಡಾಜೆ :ಯುವ ಸಾಹಿತಿ ಆಪ್ತಿ ಪಟವರ್ಧನ್ ರವರು ಬರೆದ ಜರ್ನಿ ಅಂಡರ್‌ದ ಸ್ಕೈ ಪುಸ್ತಕ ಬಿಡುಗಡೆ

Suddi Udaya
error: Content is protected !!