23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ನೇತ್ರಾವತಿ ಅಜಿಕುರಿ ಬಳಿ ರಸ್ತೆಗೆ ಬಿದ್ದ ಮರ

ಧರ್ಮಸ್ಥಳ: ಇಲ್ಲಿಯ ನೇತ್ರಾವತಿ ಸ್ನಾನ ಘಟ್ಟದ ಬಳಿ ನೇತ್ರಾವತಿ ಅಜಿಕುರಿ ರಸ್ತೆ ಬದಿಯಲ್ಲಿ ರಸ್ತೆಗೆ ವಾಲಿಕೊಂಡಿದ್ದ ಎರಡು ಮರಗಳಲ್ಲಿ ಒಂದು ಮರವು ಜು. 04ರಂದು ಮುಂಜಾನೆ 2:30ರ ವೇಳೆಗೆ ರಸ್ತೆಗೆ ಅಡ್ಡವಾಗಿ ಬಿದ್ದಿದ್ದು ವಾಹನ ಸಂಚಾರಕ್ಕೆ ತೊಡಕ್ಕಾಗಿತ್ತು.

ಮರ ಬಿದ್ದು ವಿದ್ಯುತ್ ಕಂಬಕ್ಕು ಹಾನಿಯಾಗಿದೆ. ಅದೃಷ್ಟವಶಾತ್ ರಾತ್ರಿ ಬಿದ್ದುದರಿಂದ ವಾಹನಗಳಿಗಾಗಲಿ, ಜನರಿಗಾಗಲಿ ತೊಂದರೆಯಾಗಿಲ್ಲ. ಈ ಅಪಾಯಕಾರಿ ಮರಗಳನ್ನು ತೆಗೆಯಬೇಕೆಂಬ ಸಂದೇಶ ವಾಟ್ಸಪ್ಪ್ ಮೂಲಕ ಹರಿದಾಡುತಿತ್ತು.
ಕೂಡಲೆ ತೆಗೆಯುವ ಕಾರ್ಯ ಆರಂಭವಾಗಿದೆ.

Related posts

ಪೆರ್ಲ-ಬೈಪಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಕಲ್ಮಂಜ ಸರಕಾರಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘ ರಚನೆ

Suddi Udaya

ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಸಮಿತಿಗೆ ಅಬ್ಬೋನು ಮದ್ದಡ್ಕ ನೇಮಕ

Suddi Udaya

ಮದ್ದಡ್ಕ : ಮನೀಶ್ ಹೋಟೆಲ್ ಮಾಲಕ ರಮೇಶ್ ಪೂಜಾರಿ ನಿಧನ

Suddi Udaya

ಫೆ.26: ಬೆಳಂಗಡಿಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಮೂಡಿಗೆರೆ ತಾಲೂಕಿಗೆ ಎಳನೀರಿನ ಅಧಿತಿ ಪಿ ಜೈನ್ ಪ್ರಥಮ

Suddi Udaya
error: Content is protected !!