September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ನೇತ್ರಾವತಿ ಅಜಿಕುರಿ ಬಳಿ ರಸ್ತೆಗೆ ಬಿದ್ದ ಮರ

ಧರ್ಮಸ್ಥಳ: ಇಲ್ಲಿಯ ನೇತ್ರಾವತಿ ಸ್ನಾನ ಘಟ್ಟದ ಬಳಿ ನೇತ್ರಾವತಿ ಅಜಿಕುರಿ ರಸ್ತೆ ಬದಿಯಲ್ಲಿ ರಸ್ತೆಗೆ ವಾಲಿಕೊಂಡಿದ್ದ ಎರಡು ಮರಗಳಲ್ಲಿ ಒಂದು ಮರವು ಜು. 04ರಂದು ಮುಂಜಾನೆ 2:30ರ ವೇಳೆಗೆ ರಸ್ತೆಗೆ ಅಡ್ಡವಾಗಿ ಬಿದ್ದಿದ್ದು ವಾಹನ ಸಂಚಾರಕ್ಕೆ ತೊಡಕ್ಕಾಗಿತ್ತು.

ಮರ ಬಿದ್ದು ವಿದ್ಯುತ್ ಕಂಬಕ್ಕು ಹಾನಿಯಾಗಿದೆ. ಅದೃಷ್ಟವಶಾತ್ ರಾತ್ರಿ ಬಿದ್ದುದರಿಂದ ವಾಹನಗಳಿಗಾಗಲಿ, ಜನರಿಗಾಗಲಿ ತೊಂದರೆಯಾಗಿಲ್ಲ. ಈ ಅಪಾಯಕಾರಿ ಮರಗಳನ್ನು ತೆಗೆಯಬೇಕೆಂಬ ಸಂದೇಶ ವಾಟ್ಸಪ್ಪ್ ಮೂಲಕ ಹರಿದಾಡುತಿತ್ತು.
ಕೂಡಲೆ ತೆಗೆಯುವ ಕಾರ್ಯ ಆರಂಭವಾಗಿದೆ.

Related posts

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ: ಸವಾರರಿಗೆ ತೊಂದರೆಯಾದರೆ ಇಂಜಿನಿಯರ್ ರನ್ನು ನೇರ ಹೊಣೆ ಮಾಡಿ ನಿರ್ದಾಕ್ಷಿಣ್ಯ ಕ್ರಮ : ದಿನೇಶ್ ಗುಂಡೂರಾವ್

Suddi Udaya

ಲಾಯಿಲ ಬಂಟರ ಗ್ರಾಮ ಸಮಿತಿ ವತಿಯಿಂದ ಆಟಿಡೊಂಜಿ ದಿನ

Suddi Udaya

ಕನ್ಯಾಡಿ ಶ್ರೀಗಳ ಚಾತುರ್ಮಾಸಕ್ಕೆ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಗಣ್ಯರ ಭೇಟಿ

Suddi Udaya

ಕೊಯ್ಯೂರು ಪ್ರೌಢಶಾಲಾ ರಜತ ಮಹೋತ್ಸವ: ಗುರುವಂದನಾ ಹಾಗೂ ಪ್ರತಿಭಾ ಪುರಸ್ಕಾರ

Suddi Udaya

ನಾರಾವಿ ಸೂರ್ಯನಾರಾಯಣ ದೇಗುಲದ ಬ್ರಹ್ಮಕಲಶದ ಕಾರ್ಯಾಲಯ ಉದ್ಘಾಟನೆ

Suddi Udaya

ಉಜಿರೆ: ಅರಳಿ ಮಿತ್ರ ಯುವಕ ಮಂಡಲದ ಅಧ್ಯಕ್ಷರಾಗಿ ಅಶೋಕ್, ಕಾರ್ಯದರ್ಶಿಯಾಗಿ ಅನಿಲ್‌ ಆಯ್ಕೆ

Suddi Udaya
error: Content is protected !!