July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ ಶೌರ್ಯ ವಿಪತ್ತು ತಂಡದ ಕೆಲಸ ಕಾರ್ಯಗಳನ್ನು ಮೆಚ್ಚಿ ಜೀವರಕ್ಷಕ ಪರಿಕರಗಳನ್ನು ಕೊಡುಗೆಯಾಗಿ ನೀಡಿದ ಎಸ್ ಎಂ ಶಿವಪ್ರಕಾಶ್

ಅರಸಿನಮಕ್ಕಿ: ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ತಂಡದ ಉತ್ತಮ ಕೆಲಸ ನೋಡಿ ಜೀವರಕ್ಷಕ ಪರಿಕರಗಳನ್ನು ಮಂಗಳೂರು ಫಿಶರೀಸ್ ಕಾಲೇಜಿನ ನಿವೃತ ಪ್ರಾಂಶುಪಾಲರಾದ ಎಸ್ ಎಂ ಶಿವಪ್ರಕಾಶ್ ಕೊಡುಗೆಯಾಗಿ ನೀಡಿದ್ದಾರೆ.

ಲೈಫ್ ಬಾಯ್ಸ್, ಸೇಫ್ಟಿ ಜಾಕೆಟ್, 35ಮೀಟರ್ ನಯ್ಯಾನ್ ರೋಪ್ ನ್ನು ಹಿರಿಯ ಪರಿಸರವಾದಿ ದಿನೇಶ್ ಹೊಳ್ಳ ಇವರ ಮೂಲಕ ಶೌರ್ಯ ಸಂಘಕ್ಕೆ ತಲುಪಿಸಿದ್ದು ಶಿವಪ್ರಕಾಶ್ ರವರು ಅರಸಿನಮಕ್ಕಿ-ಶಿಶಿಲ ಶೌರ್ಯ ಘಟಕದ ಉತ್ತಮ ಕೆಲಸವನ್ನು ಸಾಮಾಜಿಕ ಜಾಲತಾಣದಲ್ಲಿ ಗಮನಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಗತ್ಯ ಬಿದ್ದಲ್ಲಿ ಇನ್ನೂ ಹೆಚ್ಚಿನ ಪರಿಕರಗಳನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ.

ಅರಸಿನಮಕ್ಕಿ, ಶಿಶಿಲ, ಶಿಬಾಜೆ, ರೆಖ್ಯ ಸುತ್ತಮುತ್ತಲಿನ ಪರಿಸರದಲ್ಲಿ ವಿಪತ್ತು ಸಂಭವಿಸಿದಲ್ಲಿ ತಕ್ಷಣವೇ ಸಂಪರ್ಕಿಸಿ : 7348856538, 7795749020, 9482993241, 8762614272, 9449468643

Related posts

ಬೆಳ್ತಂಗಡಿ ನ್ಯಾಯಾಲಯ ಸಂಕೀರ್ಣದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Suddi Udaya

ಬಂದಾರು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ನೇತ್ರಾವತಿ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟ ಬೆಳ್ತಂಗಡಿ ಮಹಾಸಭೆ

Suddi Udaya

ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ: ಮುಂಡಾಜೆ ಪ್ರಾ.ಶಾಲೆಯ ಮುಖ್ಯ ಶಿಕ್ಷಕಿ ಮಂಜುಳಾ ಹಾಗೂ ಸಹಶಿಕ್ಷಕ ಮೋಹನ ಕೆ. ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಕೊಕ್ಕಡ: ಹಳ್ಳಿಂಗೇರಿ ಜನವಸತಿ ಪ್ರದೇಶದ ನಿತೇಶ್ ರವರ ಮನೆಗೆ ಸಿಡಿಲು ಬಡಿದು ಹಾನಿ

Suddi Udaya

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರನ್ನು ಭೇಟಿ ಮಾಡಿದ ಮಾಜಿ ಶಾಸಕ ಕೆ. ವಸಂತ ಬಂಗೇರ

Suddi Udaya
error: Content is protected !!