March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುದ್ದಿ ಉದಯ ಫಲಶ್ರುತಿ: ಮದ್ದಡ್ಕ ಪೇಟೆಯಲ್ಲಿ ಸರ್ವಿಸ್ ವಯಾರು ತೆರವುಗೊಳಿಸಿದ ಮೆಸ್ಕಾಂ ಇಲಾಖೆ

ಕುವೆಟ್ಟು: ಕುವೆಟ್ಟು ಗ್ರಾಮ ಪಂಚಾಯತಿ ವ್ಯಾಪ್ತಿಯ ಮದ್ದಡ್ಕ ಪೇಟೆಯ ಬಸ್ಸು ತಂಗುದಾಣದ ಮೇಲ್ಚಾವಣಿಯನ್ನು ಗ್ರಾಮ ಪಂಚಾಯತಿಯಿಂದ ತೆಗೆದಿರುತ್ತಾರೆ ಅದರ ಸರ್ವಿಸ್ ಮತ್ತು ಅಪೋಲ್ ಪೈಪ್ ತೆಗೆದಿರುವುದಿಲ್ಲ ಅದರ ಸರ್ವಿಸ್ ವಯಾರು ಎನ್ ಹೆಚ್ ರೋಡ್ ಕ್ರಾಸಿನಲ್ಲಿದೆ ಇದನ್ನು ಆದಷ್ಟು ಬೇಗ ತೆರವುಗೊಳಿಸುವಂತೆ ಸುದ್ದಿ ಉದಯ ಆನ್ ಲೈನ್ ನಲ್ಲಿ ವರದಿ ಪ್ರಕಟಿಸಲಾಗಿತ್ತು. ಇದೀಗ ಕೂಡಲೇ ಮೆಸ್ಕಾಂ ಸಿಬ್ಬಂದಿಗಳು ಬಂದು ತೆರವುಗೊಳಿಸಿದ್ದಾರೆ.

Related posts

ಸವಣಾಲು ಶ್ರೀ ಪಿಲಿಚಾಮುಂಡಿ ಕೊಡಮಣಿತ್ತಾಯಿ ನೂತನ ದೈವಸ್ಥಾನದ ನಿರ್ಮಾಣಕ್ಕೆ ಶ್ರೀ ಕೊಡಮಣಿತ್ತಾಯ ಯಂಗ್ ಚಾಲೆಂಜರ್ಸ್ ಸಮಿತಿಯಿಂದ ದೇಣಿಗೆ ಹಸ್ತಾಂತರ

Suddi Udaya

ಬೆಳ್ತಂಗಡಿ ತಾಲೂಕು ಕಛೇರಿಯಲ್ಲಿ ಶಿವಯೋಗಿ ಸಿದ್ಧರಾಮ ಜಯಂತಿ ಆಚರಣೆ

Suddi Udaya

ಬಳಂಜ: ಶಾರದೋತ್ಸವ ಅಂಗವಾಗಿ ಕ್ರಿಕೆಟ್ ಪಂದ್ಯಾವಳಿ, ಬಿಸಿಲು-ಮಳೆ ಲೆಕ್ಕಿಸದೆ ಆಟವಾಡಿದ ಯುವಕರು

Suddi Udaya

ಉಜಿರೆ ಬಾರ್ ಮುಂದೆ ನಿಲ್ಲಿಸಿದ ಬೈಕ್ ಕಳ್ಳತನ

Suddi Udaya

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

Suddi Udaya

ಆ.30: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 12 ತೆಂಗಿನಕಾಯಿ ಗಣಹೋಮ ಮತ್ತು ಚಂಡಿಕಾ ಹೋಮ

Suddi Udaya
error: Content is protected !!