September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುದ್ದಿ ಉದಯ ಫಲಶ್ರುತಿ: ಮದ್ದಡ್ಕ ಪೇಟೆಯಲ್ಲಿ ಸರ್ವಿಸ್ ವಯಾರು ತೆರವುಗೊಳಿಸಿದ ಮೆಸ್ಕಾಂ ಇಲಾಖೆ

ಕುವೆಟ್ಟು: ಕುವೆಟ್ಟು ಗ್ರಾಮ ಪಂಚಾಯತಿ ವ್ಯಾಪ್ತಿಯ ಮದ್ದಡ್ಕ ಪೇಟೆಯ ಬಸ್ಸು ತಂಗುದಾಣದ ಮೇಲ್ಚಾವಣಿಯನ್ನು ಗ್ರಾಮ ಪಂಚಾಯತಿಯಿಂದ ತೆಗೆದಿರುತ್ತಾರೆ ಅದರ ಸರ್ವಿಸ್ ಮತ್ತು ಅಪೋಲ್ ಪೈಪ್ ತೆಗೆದಿರುವುದಿಲ್ಲ ಅದರ ಸರ್ವಿಸ್ ವಯಾರು ಎನ್ ಹೆಚ್ ರೋಡ್ ಕ್ರಾಸಿನಲ್ಲಿದೆ ಇದನ್ನು ಆದಷ್ಟು ಬೇಗ ತೆರವುಗೊಳಿಸುವಂತೆ ಸುದ್ದಿ ಉದಯ ಆನ್ ಲೈನ್ ನಲ್ಲಿ ವರದಿ ಪ್ರಕಟಿಸಲಾಗಿತ್ತು. ಇದೀಗ ಕೂಡಲೇ ಮೆಸ್ಕಾಂ ಸಿಬ್ಬಂದಿಗಳು ಬಂದು ತೆರವುಗೊಳಿಸಿದ್ದಾರೆ.

Related posts

ಎಕ್ಸೆಲ್ ವಿದ್ಯಾರ್ಥಿನಿ ದ್ವಿತೀಯ ಪದವಿ ಪೂರ್ವ ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ ಏಳನೆಯ ಸ್ಥಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಹೊಸ ವರ್ಷದ ಪ್ರಯುಕ್ತ ರಂಗಪೂಜೆ ಹಾಗೂ ಉತ್ಸವಾದಿಗಳು

Suddi Udaya

ಗೇರುಕಟ್ಟೆ : ಪರಪ್ಪು ಯೂನಿಟ್ ಕೆ.ಎಮ್.ಜೆ ಮತ್ತು ಎಸ್.ವೈ.ಎಸ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಿಂದ 354 ನೇ ಶ್ರೀ ಗುರುರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ

Suddi Udaya

ಶ್ರೀ ಕ್ಷೇ.ಧ. ಗ್ರಾ.ಯೋ ಕೊಕ್ಕಡ ವಲಯದ ಉಪ್ಪಾರಪಳಿಕೆ ಕಾರ್ಯಕ್ಷೇತ್ರದಲ್ಲಿ ವಿಶ್ವಜ್ಯೋತಿ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya

ಎಕ್ಸಲೆಂಟ್ ಮೂಡಬಿದ್ರೆ ಆಶ್ರಯದಲ್ಲಿ ಜಾಗೃತಿ ಅಭಿಯಾನ

Suddi Udaya
error: Content is protected !!