25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುದ್ದಿ ಉದಯ ಫಲಶ್ರುತಿ: ಮದ್ದಡ್ಕ ಪೇಟೆಯಲ್ಲಿ ಸರ್ವಿಸ್ ವಯಾರು ತೆರವುಗೊಳಿಸಿದ ಮೆಸ್ಕಾಂ ಇಲಾಖೆ

ಕುವೆಟ್ಟು: ಕುವೆಟ್ಟು ಗ್ರಾಮ ಪಂಚಾಯತಿ ವ್ಯಾಪ್ತಿಯ ಮದ್ದಡ್ಕ ಪೇಟೆಯ ಬಸ್ಸು ತಂಗುದಾಣದ ಮೇಲ್ಚಾವಣಿಯನ್ನು ಗ್ರಾಮ ಪಂಚಾಯತಿಯಿಂದ ತೆಗೆದಿರುತ್ತಾರೆ ಅದರ ಸರ್ವಿಸ್ ಮತ್ತು ಅಪೋಲ್ ಪೈಪ್ ತೆಗೆದಿರುವುದಿಲ್ಲ ಅದರ ಸರ್ವಿಸ್ ವಯಾರು ಎನ್ ಹೆಚ್ ರೋಡ್ ಕ್ರಾಸಿನಲ್ಲಿದೆ ಇದನ್ನು ಆದಷ್ಟು ಬೇಗ ತೆರವುಗೊಳಿಸುವಂತೆ ಸುದ್ದಿ ಉದಯ ಆನ್ ಲೈನ್ ನಲ್ಲಿ ವರದಿ ಪ್ರಕಟಿಸಲಾಗಿತ್ತು. ಇದೀಗ ಕೂಡಲೇ ಮೆಸ್ಕಾಂ ಸಿಬ್ಬಂದಿಗಳು ಬಂದು ತೆರವುಗೊಳಿಸಿದ್ದಾರೆ.

Related posts

ತಾಲೂಕು ಮಟ್ಟದ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಸಾಧನೆಯ ಶಿಖರದಲ್ಲಿ ಗುರುವಾಯನಕೆರೆ ಎಕ್ಸೆಲ್ ಕಾಲೇಜು : ಶಿಕ್ಷಣ ಕ್ಷೇತ್ರದಲ್ಲೇ ಹೊಸ ಭಾಷ್ಯ , ರಾಷ್ಟ್ರಮಟ್ಟದಲ್ಲಿ ಗಮನಸೆಳೆದ ಸಂಸ್ಥೆ

Suddi Udaya

ಗಡಾಯಿಕಲ್ಲಿನ ಮೇಲೆ ಹೋದ ಕರಾಯದ ಯುವಕನ ಕಾಲು ಟ್ವಿಸ್ಟ್(ಉಳುಕಿ) ಆಗಿ ಅಲ್ಲೇ ಬಾಕಿ: ಯುವಕನನ್ನು ಕೆಳಗಿಳಿಸುವ‌ ಕಾಯಾ೯ಚರಣೆಗೆ ಮುಂದಾದ ಅಗ್ನಿಶಾಮಕ ದಳ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಹಿಂದುಳಿದ ವರ್ಗಗಳ ಮೊರ್ಚಾದ ಉಪಾಧ್ಯಕ್ಷರಾಗಿ ರಾಜೇಶ್ ಪೂಜಾರಿ ಮೂಡುಕೋಡಿ

Suddi Udaya

ಮರೋಡಿ ಗ್ರಾ.ಪಂನಿಂದ ಪೆರಾಡಿಯಲ್ಲಿ ನಿರ್ಮಿಸಲಾದ ರೂ.5.60 ಲಕ್ಷ ವೆಚ್ಚದ ಸೋಲಾರ್ ದೀಪ ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

Suddi Udaya

ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ವಿಸ್ತರಣೆಗೊಂಡ ಕಲ್ಮಂಜ ಸರಕಾರಿ ಹಿ.ಪ್ರಾ. ಶಾಲೆಯ ಆಟದ ಮೈದಾನ

Suddi Udaya
error: Content is protected !!