23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ :ಶ್ರೀ ಧ.ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಗೆಲ್ಲುವ ಬಗ್ಗೆ ಮಾಹಿತಿ ಕಾರ್ಯಕ್ರಮ

ಉಜಿರೆ : ಶ್ರೀ ಧ.ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಗೆಲ್ಲುವ ಬಗ್ಗೆ ಮಾಹಿತಿ ಕಾರ್ಯಕ್ರಮವು ನಡೆಯಿತು.

ಪಿಯುಸಿ ನಂತರ ಏನು ಮಾಡೋದು? ಅನ್ನುವುದು ಪ್ರತಿಯೊಂದು ವಿದ್ಯಾರ್ಥಿಗೆ ಹಾಗೂ ಹೆತ್ತವರಿಗೆ ಕಾಡೋ ಪ್ರಶ್ನೆ, ಈ ಕುರಿತಾಗಿ ಕಾಲೇಜಿನ ದ್ವಿತೀಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಮುಂದೇನು ಮಾಡಿದರೆ ಅನುಕೂಲ, ಯಾವ ಕ್ಷೇತ್ರಗಳಲ್ಲಿ ಯಾರಿಗೆ ಅವಕಾಶ, ಅವಕಾಶಗಳನ್ನು ಗೆಲ್ಲುವ ಯಾವ ಪರೀಕ್ಷೆಗಳಿಗೆ ಯಾವ ಹಂತದಲ್ಲಿ ತಯಾರಿ ನಡೆಸಬೇಕು, CET /NEET/JEE ಮೊದಲಾದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಹೇಗೆ ಸಜ್ಜಾಗಬೇಕು ಎಂಬಿತ್ಯಾದಿ ವಿಷಯಗಳ ಸವಿಸ್ತಾರ ಮಾಹಿತಿಯನ್ನು ಕಾಲೇಜಿನ ಭೌತಶಾಸ್ತ್ರ ವಿಭಾಗದ ಉಪನ್ಯಾಸಕರಾದ ವಿಕ್ರಂ.ಪಿ ನೀಡಿದರು.

ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಉಪಸ್ಥಿತರಿದ್ದರು.

ಕಾಲೇಜಿನ ಗಣಿತಶಾಸ್ತ್ರ ಉಪನ್ಯಾಸಕರಾದ ಕೃಷ್ಣಪ್ರಸಾದ್ ಕೆ. ಪಿ ನಿರೂಪಿಸಿ ವಂದಿಸಿದರು.

Related posts

ಓಡಿಲ್ನಾಳ ನಿವಾಸಿ ಲಕ್ಷ್ಮಿ ನಿಧನ

Suddi Udaya

ಶಿವಕುಮಾರ್ ಕೆ.ಎಸ್. ರವರು ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಯಾಗಿ ಭಡ್ತಿಗೊಂಡು ಮಂಗಳೂರಿಗೆ ವರ್ಗಾವಣೆ, ಬಿಳ್ಕೋಡುಗೆ ಸಮಾರಂಭ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಣ್ಣಿನ ತಪಾಸಣಾ ಶಿಬಿರ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕಮೋಡ್ ವೀಲ್‌ಚೇರ್ ವಿತರಣೆ

Suddi Udaya

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಆಷಾಡ (ಆಟಿ) ಮೆಗಾ ಡಿಸ್ಕೌಂಟ್ ಸೇಲ್: ಹೊಚ್ಚ ಹೊಸ ಸಂಗ್ರಹದೊಂದಿಗೆ 10% ರಿಂದ 50% ಪ್ರತಿ ಖರೀದಿಯ ಮೇಲೆ ಡಿಸ್ಕೌಂಟ್

Suddi Udaya

ಕುಕ್ಕೇಡಿ-ನಿಟ್ಟಡೆ ಕೋಟಿ ಚೆನ್ನಯ ಸೇವಾ ಸಂಘದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!