September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ನಾಮನಿರ್ದೇಶಿತ ಸದಸ್ಯರಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ, ಅಭಿನಂದನೆ

ಬೆಳ್ತಂಗಡಿ: ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ನಾಮನಿರ್ದೇಶಿತ ಸದಸ್ಯರು ಜು.4 ರಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರನ್ನು ಭೇಟಿ ಮಾಡಿ ಸರಕಾರಕ್ಕೆ ಶಿಪಾರಸ್ಸು ಮಾಡಲು ಸಹಕರಿಸಿದ ಇವರನ್ನು ಸಮಿತಿಯ ವತಿಯಿಂದ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರಾದ ಪಿ.ಟಿ ಸೆಬಾಸ್ಟಿಯನ್ ಅಮಿನಡ್ಕ ಕಳೆಂಜ ವೆಂಕಣ್ಣ ಕೊಯ್ಯರು, ನವೀನ್ ಗೌಡ ಸವಣಾಲು, ವನಿತಾ ಎಮ್ ಸಾಲಿಯಾನ್, ವೀರೇಂದ್ರ ಕುಮಾರ್ ಜೈನ್ ರಾಜಪಾದ, ಸವಿತಾ ಕೊರಗ, ಅಬ್ದುಲ್ ರಶೀದ್ ಕಕ್ಕಿಂಜೆ, ರೋಯ್ ಸ್ಟೀವನ್ ಮೋನಿಸ್ ರವರು ಉಪಸ್ಥಿತರಿದ್ದರು.

Related posts

ಕೊಯ್ಯೂರು ಸ .ಹಿ ಪ್ರಾ. ಶಾಲೆ ಮತ್ತು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya

ಎಸ್‌ಡಿಎಂ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಸಂಘ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಪದಪ್ರದಾನ ಕಾರ್ಯಕ್ರಮ

Suddi Udaya

ನಾರಾವಿ ಉ.ಪ್ರಾಥಮಿಕ ಶಾಲೆ: ಪುಸ್ತಕ ವಿತರಣೆ

Suddi Udaya

ನಾಳೆ(ಅ.31): ರಾಷ್ಟ್ರೀಯ ಏಕತಾ ದಿವಸ್” ದಿನದ ಆಚರಣೆ ಪ್ರಯುಕ್ತ ಉಜಿರೆಯಲ್ಲಿ “ಏಕತಾ ಓಟ”

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುವವರ ಬಗ್ಗೆ ತೀವ್ರ ಖಂಡನೆ ವ್ಯಕ್ತಪಡಿಸಿದ ಬೆಳ್ತಂಗಡಿ ತಾಲೂಕು ಜನಜಾಗೃತಿ ವೇದಿಕೆ

Suddi Udaya

ಗುಂಡೂರಿ ಸ.ಕಿ.ಪ್ರಾ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!