September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಂಕಕಾರಂದೂರು: ಖಂಡಿಗ ಶ್ರೀ ಸಂತಾನ ಗೋಪಾಲ ಕೃಷ್ಣ ದೇವಸ್ಥಾನದ ಆವರಣ ತಡೆಗೋಡೆ ಕುಸಿತ

ತೆಂಕಕಾರಂದೂರು: ನಿನ್ನೆಯಿಂದ ಧಾರಕಾರವಾಗಿ ಸುರಿಯುತ್ತಿರುವ ಮಳೆಗೆ ತೆಂಕಕಾರಂದೂರು ಜೀರ್ಣೋದ್ದಾರದ ಅವಧಿಯಲ್ಲಿ ರಚಿಸಲಾದ ಖಂಡಿಗ ಶ್ರೀ ಸಂತಾನ ಗೋಪಾಲ ಕೃಷ್ಣ ದೇವಸ್ಥಾನದ ಆವರಣದ ತಡೆಗೋಡೆ ಸಂಪೂರ್ಣವಾಗಿ ಕುಸಿದಿದ್ದು ಇನ್ನಷ್ಟು ಕುಸಿಯುವ ಹಂತದಲ್ಲಿದೆ. ಆದಷ್ಟು ಬೇಗ ಅಧಿಕಾರಿಗಳು ಬಂದು ಗಮನ ಹರಿಸಿ ಸೂಕ್ತ ವ್ಯವಸ್ಥೆ ಕಲ್ಪಿಸಿ ಕೊಡಬೇಕಾಗಿ ಆಡಳಿತ ಮಂಡಳಿ ಹಾಗೂ ದೇವಸ್ಥಾನ ದ ಭಕ್ತಾದಿಗಳು ಆಗ್ರಹಿಸಿದ್ದಾರೆ.

Related posts

ಇಲಂತಿಲ ಗ್ರಾ.ಪಂ. ನಲ್ಲಿ ವಿಕಲ ಚೇತನ ವಿಶೇಷ ಗ್ರಾಮ ಸಭೆ

Suddi Udaya

ಎಸ್‌ಡಿಎಂ ಡಿ.ಎಡ್. ಹಾಗೂ ಬಿ.ಎಡ್. ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಕುವೆಟ್ಟು: ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕೆಂಪೇಗೌಡ ಜಯಂತ್ಯುತ್ಸವ ಚಿತ್ರಕಲಾ ಸ್ಪರ್ಧೆ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ತನುಷ್ ಪ್ರಥಮ ಸ್ಥಾನ: ಅಭಿನಂದನೆ

Suddi Udaya

ಧರ್ಮಸ್ಥಳ ಗ್ರಾ.ಯೋ. ವತಿಯಿಂದ ಬೆಳಾಲು ಭಾಗ್ಯೋದಯ ಸ್ವ-ಸಹಾಯ ಸಂಘದ ಸದಸ್ಯೆ ಗೀತಾರವರಿಗೆ ಯು ಶೇಪ್ ವಾಕರ್, ವಿತರಣೆ

Suddi Udaya

ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಶಾಲಾ ಸಂಸತ್ತು ಚುನಾವಣೆ

Suddi Udaya
error: Content is protected !!