22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಂಕಕಾರಂದೂರು: ಖಂಡಿಗ ಶ್ರೀ ಸಂತಾನ ಗೋಪಾಲ ಕೃಷ್ಣ ದೇವಸ್ಥಾನದ ಆವರಣ ತಡೆಗೋಡೆ ಕುಸಿತ

ತೆಂಕಕಾರಂದೂರು: ನಿನ್ನೆಯಿಂದ ಧಾರಕಾರವಾಗಿ ಸುರಿಯುತ್ತಿರುವ ಮಳೆಗೆ ತೆಂಕಕಾರಂದೂರು ಜೀರ್ಣೋದ್ದಾರದ ಅವಧಿಯಲ್ಲಿ ರಚಿಸಲಾದ ಖಂಡಿಗ ಶ್ರೀ ಸಂತಾನ ಗೋಪಾಲ ಕೃಷ್ಣ ದೇವಸ್ಥಾನದ ಆವರಣದ ತಡೆಗೋಡೆ ಸಂಪೂರ್ಣವಾಗಿ ಕುಸಿದಿದ್ದು ಇನ್ನಷ್ಟು ಕುಸಿಯುವ ಹಂತದಲ್ಲಿದೆ. ಆದಷ್ಟು ಬೇಗ ಅಧಿಕಾರಿಗಳು ಬಂದು ಗಮನ ಹರಿಸಿ ಸೂಕ್ತ ವ್ಯವಸ್ಥೆ ಕಲ್ಪಿಸಿ ಕೊಡಬೇಕಾಗಿ ಆಡಳಿತ ಮಂಡಳಿ ಹಾಗೂ ದೇವಸ್ಥಾನ ದ ಭಕ್ತಾದಿಗಳು ಆಗ್ರಹಿಸಿದ್ದಾರೆ.

Related posts

ಶ್ರೀರಾಮ ಕ್ರೆಡಿಟ್ ಕೋ ಆಪರೇಟ್ ಸೊಸೈಟಿನಲ್ಲಿ ಗ್ರಾಹಕರ ಹಣ ವಂಚನೆ ಪ್ರಕರಣ: ತನಿಖೆಗಾಗಿ ಬ್ಯಾಂಕಿಗೆ ಎಂಟ್ರಿಯಾದ ಸಿಐಡಿ ತಂಡ

Suddi Udaya

ತಾಲೂಕಿನಲ್ಲಿ ಅತೀ ಹೆಚ್ಚು ಕೃಷಿ ಉಪಕರಣ ಖರೀದಿಸಿದ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ

Suddi Udaya

ಬಟ್ಲಡ್ಕ ಜುಮಾ ಮಸೀದಿಯ ಆಡಳಿತ ಸಮಿತಿಯ ಸದಸ್ಯರಾದ ಅಬ್ದುಲ್ ಖಾದರ್, ಫಾರೂಕ್ ರಿಗೆ ಬಟ್ಲಡ್ಕ ಜಮಾಅತ್ ವತಿಯಿಂದ ಸನ್ಮಾನ

Suddi Udaya

ನಿಡ್ಲೆಯಲ್ಲಿ 34ನೇ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಲಯನ್ಸ್ ಕ್ಲಬ್ ನಿಂದ ಸ್ವಾತಂತ್ರೋತ್ಸವ ಆಚರಣೆ, ಪ್ರತಿಭಾ ಪ್ರೋತ್ಸಾಹ

Suddi Udaya
error: Content is protected !!