23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ. 25 ಸಾವಿರ ಸಹಾಯಧನ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಉಜಿರೆ ವಲಯದ ಶ್ರೀ ನಾಗವೇಣಿ ಸ್ವ-ಸಹಾಯ ಸಂಘದ ಸುನೀತಾ ರವರಿಗೆ ಕಾಲಿನ ರಕ್ತ ವಾತ ಸಂಬಂಧಿ ಕಾಯಿಲೆಯಿಂದ ಬಳಲುತಿದ್ದು ಸದ್ರಿ ಕಾಯಿಲೆ ಚಿಕಿತ್ಸೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ವಿಶೇಷವಾಗಿ ಪೂಜ್ಯ ಖಾವಂದರು ಮಂಜೂರು ಮಾಡಿದ್ದು.ರೂ 25,000 ಮೊತ್ತದ ಮಂಜೂರಾತಿ ಪತ್ರ ಹಾಗೂ ಚೆಕ್ಕನ್ನು ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಆಡಲಿತ ಮುಕ್ತೇಶರರಾದ ಶ್ರೀಯುತ ಶರತ್ ಕೃಷ್ಣ ಪಡುವೆಟ್ನಯರು ವಿತರಿಸಿದರು.


ಈ ಸಂದರ್ಭದಲ್ಲಿ ಉಜಿರೆ ಬೆಳಾಲು ಘಟಕದ ಸ್ವಯಂ ಸೇವಕರದ ಸುದೀರ್, ರವೀಂದ್ರ, ಸಂದೇಶ್, ರಾಘವೇಂದ್ರರವರು ಮೇಲ್ವಿಚಾರಕಿಯಾದ ಶ್ರೀಮತಿ ವನಿತ ಹಾಗೂ ಸೇವಾ ಪ್ರತಿನಿಧಿ ಸೌಮ್ಯ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ

Suddi Udaya

ಧರ್ಮಸ್ಥಳ ಗ್ರಾ.ಪಂ. ನಿಂದ ಅನಧಿಕೃತ ಬ್ಯಾನರ್, ಬಂಟಿಂಗ್ಸ್, ಜಾಹೀರಾತು ಫಲಕ ತೆರವು

Suddi Udaya

ಗೆಡ್ಡೆ (tumor) ಕಾಯಿಲೆಯಿಂದ ಬಳಲುತ್ತಿರುವ ಕಳೆಂಜದ ಪುರುಷೋತ್ತಮರವರ ಚಿಕಿತ್ಸೆಗೆ ನೆರವಾಗಿ

Suddi Udaya

ಶಾಸಕ ಹರೀಶ್ ಪೂಂಜರಿಗೆ ವಿಚಾರಣೆಗೆ ಬರಲು ಪೊಲೀಸರು ನೋಟಿಸು ನೀಡಿಲ್ಲ: ಶಾಸಕರಿಗೆ ಗೃಹ ಬಂಧನದಂತೆ ಪೊಲೀಸರು ಮಾಡಿದ್ದಾರೆ

Suddi Udaya

ಮಂಗಳೂರು ವಿ ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್: ಆಳ್ವಾಸ್ ಚಾಂಪಿಯನ್

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಭೇಟಿ

Suddi Udaya
error: Content is protected !!