September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ನೇತ್ರಾವತಿ ಅಜಿಕುರಿ ಬಳಿ ರಸ್ತೆಗೆ ಬಿದ್ದ ಮರ

ಧರ್ಮಸ್ಥಳ: ಇಲ್ಲಿಯ ನೇತ್ರಾವತಿ ಸ್ನಾನ ಘಟ್ಟದ ಬಳಿ ನೇತ್ರಾವತಿ ಅಜಿಕುರಿ ರಸ್ತೆ ಬದಿಯಲ್ಲಿ ರಸ್ತೆಗೆ ವಾಲಿಕೊಂಡಿದ್ದ ಎರಡು ಮರಗಳಲ್ಲಿ ಒಂದು ಮರವು ಜು. 04ರಂದು ಮುಂಜಾನೆ 2:30ರ ವೇಳೆಗೆ ರಸ್ತೆಗೆ ಅಡ್ಡವಾಗಿ ಬಿದ್ದಿದ್ದು ವಾಹನ ಸಂಚಾರಕ್ಕೆ ತೊಡಕ್ಕಾಗಿತ್ತು.

ಮರ ಬಿದ್ದು ವಿದ್ಯುತ್ ಕಂಬಕ್ಕು ಹಾನಿಯಾಗಿದೆ. ಅದೃಷ್ಟವಶಾತ್ ರಾತ್ರಿ ಬಿದ್ದುದರಿಂದ ವಾಹನಗಳಿಗಾಗಲಿ, ಜನರಿಗಾಗಲಿ ತೊಂದರೆಯಾಗಿಲ್ಲ. ಈ ಅಪಾಯಕಾರಿ ಮರಗಳನ್ನು ತೆಗೆಯಬೇಕೆಂಬ ಸಂದೇಶ ವಾಟ್ಸಪ್ಪ್ ಮೂಲಕ ಹರಿದಾಡುತಿತ್ತು.
ಕೂಡಲೆ ತೆಗೆಯುವ ಕಾರ್ಯ ಆರಂಭವಾಗಿದೆ.

Related posts

ವೇಣೂರು: ಚಿರತೆಯ ಮೃತದೇಹ ಪತ್ತೆ ಪ್ರಕರಣ:ಚಿರತೆಯ ಶವಪರೀಕ್ಷೆ ಮಾಡಿ ಅಂತ್ಯಕ್ರಿಯೆ ನಡೆಸಿದ ಅರಣ್ಯ ಇಲಾಖೆ

Suddi Udaya

ಶಿಕ್ಷಣ ಸಂಯೋಜಕರಾಗಿ ಎಡ್ವರ್ಡ್ ಡಿಸೋಜ ಆಯ್ಕೆ

Suddi Udaya

ಬೆಳ್ತಂಗಡಿಯ ಬಿ.ಕೆ ಧನಂಜಯ ರಾವ್ ರವರ ನೂತನ ಕಚೇರಿ ರಾವ್ ಅಸೋಸಿಯೇಟ್ಸ್ ಉದ್ಘಾಟನೆ

Suddi Udaya

ಸುಬ್ರಹ್ಮಣ್ಯ ರೋಟರಿ ಹಾಗೂ ಸೀನಿಯರ್ ಚೇಂಬರ್ ವತಿಯಿಂದ ಸ್ವಚ್ಛತಾ ಅಭಿಯಾನ

Suddi Udaya

ವಿಶೇಷ ಚೇತನ ಮಕ್ಕಳಿಗೆ ನಲ್ಮೆ, ಸಂಯಮದಿಂದ ವಿಶೇಷ ಭವಿಷ್ಯ ರೂಪಿಸೋಣ: ಡಿ. ವೀರೇಂದ್ರ ಹೆಗ್ಗಡೆ

Suddi Udaya

ಚಾರ್ಮಾಡಿ ಪ್ರದೇಶದಲ್ಲಿ ಮತ್ತೆ ಪ್ರತ್ಯಕ್ಷಗೊಂಡ ಚಿರತೆಗಳು

Suddi Udaya
error: Content is protected !!