23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ನೇತ್ರಾವತಿ ಅಜಿಕುರಿ ಬಳಿ ರಸ್ತೆಗೆ ಬಿದ್ದ ಮರ

ಧರ್ಮಸ್ಥಳ: ಇಲ್ಲಿಯ ನೇತ್ರಾವತಿ ಸ್ನಾನ ಘಟ್ಟದ ಬಳಿ ನೇತ್ರಾವತಿ ಅಜಿಕುರಿ ರಸ್ತೆ ಬದಿಯಲ್ಲಿ ರಸ್ತೆಗೆ ವಾಲಿಕೊಂಡಿದ್ದ ಎರಡು ಮರಗಳಲ್ಲಿ ಒಂದು ಮರವು ಜು. 04ರಂದು ಮುಂಜಾನೆ 2:30ರ ವೇಳೆಗೆ ರಸ್ತೆಗೆ ಅಡ್ಡವಾಗಿ ಬಿದ್ದಿದ್ದು ವಾಹನ ಸಂಚಾರಕ್ಕೆ ತೊಡಕ್ಕಾಗಿತ್ತು.

ಮರ ಬಿದ್ದು ವಿದ್ಯುತ್ ಕಂಬಕ್ಕು ಹಾನಿಯಾಗಿದೆ. ಅದೃಷ್ಟವಶಾತ್ ರಾತ್ರಿ ಬಿದ್ದುದರಿಂದ ವಾಹನಗಳಿಗಾಗಲಿ, ಜನರಿಗಾಗಲಿ ತೊಂದರೆಯಾಗಿಲ್ಲ. ಈ ಅಪಾಯಕಾರಿ ಮರಗಳನ್ನು ತೆಗೆಯಬೇಕೆಂಬ ಸಂದೇಶ ವಾಟ್ಸಪ್ಪ್ ಮೂಲಕ ಹರಿದಾಡುತಿತ್ತು.
ಕೂಡಲೆ ತೆಗೆಯುವ ಕಾರ್ಯ ಆರಂಭವಾಗಿದೆ.

Related posts

ಎಸ್ಸೆಸ್ಸೆಲ್ಸಿ ಫಲಿತಾಂಶ: ಮರೋಡಿಯ ಝೊಹಾ ಫಾತಿಮಾಗೆ 597 ಅಂಕ

Suddi Udaya

ಉಜಿರೆ : ರತ್ನಮಾನಸ ನಿಲಯದಲ್ಲಿ ಮಕರ ಸಂಕ್ರಾಂತಿ ಆಚರಣೆ

Suddi Udaya

ಸುಳ್ಯ ಶಾಸಕಿಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ : ಬೆಳ್ತಂಗಡಿ ಠಾಣೆಯಲ್ಲಿ ಬಿಜೆಪಿ ಎಸ್ಸಿ ಮೋರ್ಚಾದಿಂದ ದೂರು ದಾಖಲು

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದರ ಭೇಟಿ

Suddi Udaya

ಸೌತಡ್ಕ ಪಾರ್ಕಿಂಗ್ ಸ್ಥಳದಲ್ಲಿ ನೆಟ್ಟ ಗಿಡಗಳ ಬೇಲಿ ತೆರವು: ಸಂರಕ್ಷಿಸಲಾಗಿದ್ದ ಗಿಡಗಳನ್ನು ಸಾಕು ಪ್ರಾಣಿಗಳು ತಿಂದು ನಾಶ

Suddi Udaya

ನಾವೂರು ಯುನೈಟೆಡ್ ಸ್ಪೋರ್ಟ್ಸ್ ಹಾಗೂ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾಗಿ ಮಹಮ್ಮದ್ ಅರ್ಷದ್

Suddi Udaya
error: Content is protected !!