July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಂಗ್ಲ ಭಾಷಾ ಕೈ ಬರಹದ ತರಬೇತಿ ಕಾರ್ಯಾಗಾರ

ಪುದುವೆಟ್ಟು : ಶ್ರೀ.ಧ.ಮಂ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟುವಿನಲ್ಲಿ ಜು 03 ರಂದು ಅಂದವಾದ ಆಂಗ್ಲ ಭಾಷಾ ಬರವಣಿಗೆಯ ಬಗ್ಗೆ ಕಾರ್ಯಾಗಾರ ನಡೆಯಿತು .

ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕಾಂಚನ ಇಲ್ಲಿನ ನಿವೃತ್ತ ಮುಖ್ಯೋಪಾಧ್ಯಾಯರು ಲಕ್ಷ್ಮಿ ನಾರಾಯಣ ಹಾಗೂ ಆಂಗ್ಲ ಭಾಷಾ ಶಿಕ್ಷಕರಾದ ಉಜಿರೆಯ ಹರ್ಷಕುಮಾರ್ ಕೆ.ಎನ್ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ಇಟಾಲಿಕ್ ಶೈಲಿಯಲ್ಲಿ ಇಂಗ್ಲಿಷ್ ಬರವಣಿಗೆಯ ಬಗ್ಗೆ ವಿದ್ಯಾರ್ಥಿಗಳಿಗೆ ಅತ್ತ್ಯುತ್ತಮವಾದ ಪ್ರಾಯೋಗಿಕ ತರಬೇತಿಯನ್ನು ನೀಡಿದರು.

ಕಾರ್ಯಾಗಾರದ ಮಾರ್ಗದರ್ಶಕರು ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ಶೀನಪ್ಪ ಗೌಡ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶ್ರೀಮತಿ ಸುಜಾತ ಸ್ವಾಗತಿಸಿದರು . ಶಿಕ್ಷಕ ಪವನ್ ಕುಮಾರ್ ಧನ್ಯವಾದವಿತ್ತರು. ನಿವೃತ್ತ ಶಿಕ್ಷಕಿ ಶ್ರೀಮತಿ ವಾರಿಜಾ ಹರ್ಷಕುಮಾರ್ ಕಾರ್ಯಾಗಾರದಲ್ಲಿ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಕಾರ್ಯಾಗಾರದಲ್ಲಿ ಎಲ್ಲಾ ಶಿಕ್ಷಕ ಶಿಕ್ಷಕಿಯರು ಉಪಸ್ಥಿತರಿದ್ದು ಯಶಸ್ಸಿಗೆ ಸಹಕರಿಸಿದರು

Related posts

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ. ಪ್ರಾ. ಶಾಲೆಗೆ ಗಡಿಯಾರ ಕೊಡುಗೆ

Suddi Udaya

ನಿಟ್ಟಡೆ ಕುಂಭಶ್ರೀ ವಿದ್ಯಾಸಂಸ್ಥೆಗೆ ಶೇ.100 ಫಲಿತಾಂಶ

Suddi Udaya

ಮದ್ದಡ್ಕ ಶ್ರೀರಾಮ ಭಜನಾ ಮಂದಿರದ ವಾರ್ಷಿಕ ಸಭೆ: ನೂತನ ಪಧಾದಿಕಾರಿಗಳ ಆಯ್ಕೆ

Suddi Udaya

ವಿಧಾನ ಪರಿಷತ್ ಉಪ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಭೇಟಿ

Suddi Udaya

ಲಾಯಿಲ ಗ್ರಾಮ‌ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗೆ ಗೌರವಾರ್ಪಣೆ

Suddi Udaya
error: Content is protected !!