32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಕರ್ನಾಟಕ ಗಮಕ ಕಲಾ ಪರಿಷತ್, ವತಿಯಿಂದ ‘ಮನೆ ಮನೆ ಗಮಕ’ ವಿನೂತನ ಕಾರ್ಯಕ್ರಮ

ಧರ್ಮಸ್ಥಳ :ಕರ್ನಾಟಕ ಗಮಕ ಕಲಾ ಪರಿಷತ್, ಬೆಳ್ತಂಗಡಿ ಇದರ ವತಿಯಿಂದ ಮನೆ ಮನೆ ಗಮಕ ಎನ್ನುವ ವಿನೂತನ ಕಾರ್ಯಕ್ರಮವು ತುಳು ಶಿವಳ್ಳಿ ಸಭಾ, ಧರ್ಮಸ್ಥಳ ವಲಯದ ಗೌರವಧ್ಯಕ್ಷರಾದ ಗಿರೀಶ ಕುದ್ರೆoತಾಯ ರ ಶಿವ ಪಾರ್ವತಿ ಕೃಪಾದಲ್ಲಿ ನಡೆಯಿತು.


ಕರ್ನಾಟಕ ಗಮಕ ಕಲಾ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಫ್ರೋ. ಮಧೂರು ಮೋಹನ ಕಲ್ಲುರಾಯ, ತಾಲೂಕು ಅಧ್ಯಕ್ಷರಾದ ರಾಮಕೃಷ್ಣ ಭಟ್, ನಿನ್ನಿಕಲ್ಲು, ಹಿರಿಯ ಯಕ್ಷಗಾನ ಧೂರಿಣ ಶ್ರೀ ಭುಜಬಲಿ, ತುಳು ಶಿವಳ್ಳಿ ಸಭಾ ಧರ್ಮಸ್ಥಳ ವಲಯದ ಅಧ್ಯಕ್ಷರಾದ ಡಾ. ಶ್ರೀಪತಿ ಅoರ್ಮುಡತ್ತಾಯ, ಕಾರ್ಯದರ್ಶಿ ಸುಬ್ರಹ್ಮಣ್ಯ ಪಡುವೆಟ್ನಾಯ, ಗಮಕ ಕಲಾ ಪರಿಷತ್ತಿನ ಪದಾಧಿಕಾರಿಗಳು, ಗಿರೀಶ ಕುದ್ರೆoತಾಯರ ಕುಟುಂಬ ವರ್ಗ ದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


ಗಮಕ ವಾಚನವನ್ನು ಜಯರಾಮ ಕುದ್ರೆoತಾಯರು, ವ್ಯಾಖ್ಯಾನವನ್ನು ಹಿರಿಯ ಕಲಾವಿದರಾದ ಸುರೇಶ ಕುದ್ರೆoತಾಯರು ಬಹಳ ರಸವತ್ತಾಗಿ ನಿರ್ವಹಿಸಿದರು. ಇವರ ಜೊತೆ ಉಡುಪಿಯ ರವರು ವ್ಯಾಖ್ಯಾನ ಕಾರರಾಗಿ ಜೊತೆಯಾದದ್ದು ವಿಶೇಷವಾಗಿತ್ತು.
ರಾಮಕೃಷ್ಣ ಭಟ್ ಸ್ವಾಗತಿಸಿದ ಈ ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ಪಡುವೆಟ್ನಯರು ಧನ್ಯವಾದವಿತ್ತರು. ಈ ಸಂದರ್ಭದಲ್ಲಿ ವಾಚನ, ಪ್ರವಚನ ಕಾರರನ್ನು ಹಾಗೂ ಜಿಲ್ಲಾಧ್ಯಕ್ಷರನ್ನು ಶಾಲು ಹಾಕಿ ಗೌರವಿಸಲಾಯಿತು

Related posts

ತೆಕ್ಕಾರು ಉಪ ಆರೋಗ್ಯ ಕೇಂದ್ರಕ್ಕೆ ಕಟ್ಟಡ ನಿರ್ಮಿಸಲು ಅನುದಾನ ಮಂಜೂರುಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ತೆಕ್ಕಾರು ಗ್ರಾ.ಪಂ. ಸದಸ್ಯ ಅಬ್ದುಲ್ ರಝಾಕ್ ರವರಿಂದ ಮನವಿ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಕೊಕ್ಕಡ ವಲಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕೂಟಗಳ ಪದಗ್ರಹಣ ಸಮಾರಂಭ

Suddi Udaya

ಬಂದಾರು : ಶಾಸಕ ಹರೀಶ್ ಪೂಂಜರಿಂದ ಬೈಪಾಡಿ ಸರ್ಕಲ್ ಬಳಿ ರಿಕ್ಷಾ ತಂಗುದಾಣ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ಶ್ರೀ ರಾಘವೇಂದ್ರ ಸ್ವಾಮಿ ಬ್ರಹ್ಮಕಲಶೋತ್ಸವ ಸಮಿತಿಯ ಸಮಾಲೋಚನೆ ಸಭೆ: ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಆಷಾಢ ಆಟಿ ಸೇಲ್, ಗ್ರಾಹಕರಿಂದ ಉತ್ತಮ‌ ಪ್ರತಿಕ್ರಿಯೆ

Suddi Udaya
error: Content is protected !!