25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು : ಕುಕ್ಕಳದಲ್ಲಿ ಅಪಾಯದಂಚಿನಲ್ಲಿರುವ ವಿದ್ಯುತ್ ಕಂಬ

ಮಡಂತ್ಯಾರು: ಇಲ್ಲಿಯ ಕುಕ್ಕಳ ದರ್ಖಾಸು ಮನೆ ಶ್ರೀಮತಿ ಗಿರಿಜ ರವರ ಮನೆ ಪಕ್ಕದಲ್ಲಿ ವಿದ್ಯುತ್ ಕಂಬವಿದ್ದು, ಬೀಳುವ ಪರಿಸ್ಥಿತಿಯಲ್ಲಿದೆ. ಒಂದು ವೇಳೆ ಬಿದ್ದರೆ ಗಿರಿಜರವರ ಮನೆಯ ಮೇಲೆ ಬೀಳುವ ಅಂದಾಜು ಇದೆ ಇದರ ಬುಡ ಈಗಾಗಲೇ ಜರಿದು ಬಿದ್ದಿದ್ದು ಅಪಾಯದ ಮುನ್ಸೂಚನೆ ನೀಡುತ್ತಿದೆ.

ಮೆಸ್ಕಾಂ ಇಲಾಖೆಯವರು ಇದರ ಬಗ್ಗೆ ಗಮನ ಹರಿಸಿ ತೆರವುಗೊಳಿಸುವಂತೆ ಮನೆಯವರು ತಿಳಿಸಿದ್ದಾರೆ.

Related posts

ಪಂಚಾಯತ್‌ ನೌಕರರ ಮೂಲ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರುನಲ್ಲಿ ಗ್ರಾಮ ಪಂಚಾಯತ್ ನೌಕರರ ರಾಜ್ಯ ಮಟ್ಟದ ಬೃಹತ್ ಪ್ರತಿಭಟನೆ

Suddi Udaya

ಬೆಳಾಲು ಶ್ರೀಧ.ಮ ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಸಾಧಕರಿಗೆ ಸನ್ಮಾನ

Suddi Udaya

ರಾಜ್ಯದ ಜನತೆಯ ಸರ್ವಾಂಗೀಣ ಅಭಿವೃದ್ಧಿ ಹಾಗೂ ಭವಿಷ್ಯಕ್ಕೆ ಪೂರಕ ಬಜೆಟ್ ; ಯುವ ಕಾಂಗ್ರೇಸ್ ರಾಜ್ಯ ಸಮಿತಿ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್

Suddi Udaya

ಕಾಜೂರು: ಬೈಕ್ ಗೆ ಸ್ಕೂಟರ್ ಡಿಕ್ಕಿ: ಸವಾರನಿಗೆ ಗಾಯ

Suddi Udaya

ಸುದೆಮುಗೇರು ವೃದ್ಧಾಶ್ರಮದಲ್ಲಿ. ದೇಶದ ಪ್ರಥಮ ಮಹಿಳಾ ಪ್ರಧಾನಿ , ಭೂಸುಧಾರಣಾ ಕಾಯ್ದೆಯ ರೂವಾರಿ ಶ್ರೀಮತಿ ಇಂದಿರಾ ಗಾಂಧಿಯವರ ಜನ್ಮದಿನಾಚರಣೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಕಸದಿಂದ ರಸ ಸ್ಪರ್ಧೆ

Suddi Udaya
error: Content is protected !!