26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು : ಕುಕ್ಕಳದಲ್ಲಿ ಅಪಾಯದಂಚಿನಲ್ಲಿರುವ ವಿದ್ಯುತ್ ಕಂಬ

ಮಡಂತ್ಯಾರು: ಇಲ್ಲಿಯ ಕುಕ್ಕಳ ದರ್ಖಾಸು ಮನೆ ಶ್ರೀಮತಿ ಗಿರಿಜ ರವರ ಮನೆ ಪಕ್ಕದಲ್ಲಿ ವಿದ್ಯುತ್ ಕಂಬವಿದ್ದು, ಬೀಳುವ ಪರಿಸ್ಥಿತಿಯಲ್ಲಿದೆ. ಒಂದು ವೇಳೆ ಬಿದ್ದರೆ ಗಿರಿಜರವರ ಮನೆಯ ಮೇಲೆ ಬೀಳುವ ಅಂದಾಜು ಇದೆ ಇದರ ಬುಡ ಈಗಾಗಲೇ ಜರಿದು ಬಿದ್ದಿದ್ದು ಅಪಾಯದ ಮುನ್ಸೂಚನೆ ನೀಡುತ್ತಿದೆ.

ಮೆಸ್ಕಾಂ ಇಲಾಖೆಯವರು ಇದರ ಬಗ್ಗೆ ಗಮನ ಹರಿಸಿ ತೆರವುಗೊಳಿಸುವಂತೆ ಮನೆಯವರು ತಿಳಿಸಿದ್ದಾರೆ.

Related posts

ಮೊಗ್ರು: ಶ್ರೀರಾಮ ಶಿಶು ಮಂದಿರದಲ್ಲಿ ವನಮಹೋತ್ಸವ

Suddi Udaya

‍ಮುಂಡಾಜೆ: ಇಂದುಮತಿ ಫಡಕೆ ನಿಧನ

Suddi Udaya

ಹಿರಿಯ ಯಕ್ಷಗಾನ ಕಲಾವಿದ ಬಿ. ಗೋಪಾಲಕೃಷ್ಣ ನಿಧನ

Suddi Udaya

ಗುರುವಾಯನಕೆರೆ ರತ್ನಗಿರಿ ಸನ್ಯಾಸಿ ಗುಳಿಗ ದೈವದ ಸನ್ನಿಧಿಯಲ್ಲಿ ಕಳಶ ತಂಬಿಲ ಪರ್ವ

Suddi Udaya

ಆ.15ರಿಂದ ಶೃಂಗೇರಿಯ ಶಾರದಾಂಬೆ ದರ್ಶನಕ್ಕೆ ‘ವಸ್ತ್ರ ಸಂಹಿತೆ’ ಜಾರಿ!

Suddi Udaya

ತುಂಬಿ ಹರಿಯುತ್ತಿರುವ ಶಿಶಿಲದ ಕಪಿಲ ನದಿ: ಕಿಂಡಿ ಅಣೆಕಟ್ಟಿನಲ್ಲಿ ನೀರಿನೊಂದಿಗೆ ತೇಲಿ ಬಂದ ಮರಗಳು: ಗ್ರಾಮಸ್ಥರಿಂದ ಮರ ತೆರವು

Suddi Udaya
error: Content is protected !!