July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು : ಕುಕ್ಕಳದಲ್ಲಿ ಅಪಾಯದಂಚಿನಲ್ಲಿರುವ ವಿದ್ಯುತ್ ಕಂಬ

ಮಡಂತ್ಯಾರು: ಇಲ್ಲಿಯ ಕುಕ್ಕಳ ದರ್ಖಾಸು ಮನೆ ಶ್ರೀಮತಿ ಗಿರಿಜ ರವರ ಮನೆ ಪಕ್ಕದಲ್ಲಿ ವಿದ್ಯುತ್ ಕಂಬವಿದ್ದು, ಬೀಳುವ ಪರಿಸ್ಥಿತಿಯಲ್ಲಿದೆ. ಒಂದು ವೇಳೆ ಬಿದ್ದರೆ ಗಿರಿಜರವರ ಮನೆಯ ಮೇಲೆ ಬೀಳುವ ಅಂದಾಜು ಇದೆ ಇದರ ಬುಡ ಈಗಾಗಲೇ ಜರಿದು ಬಿದ್ದಿದ್ದು ಅಪಾಯದ ಮುನ್ಸೂಚನೆ ನೀಡುತ್ತಿದೆ.

ಮೆಸ್ಕಾಂ ಇಲಾಖೆಯವರು ಇದರ ಬಗ್ಗೆ ಗಮನ ಹರಿಸಿ ತೆರವುಗೊಳಿಸುವಂತೆ ಮನೆಯವರು ತಿಳಿಸಿದ್ದಾರೆ.

Related posts

ಉಜಿರೆ: ಭಜರಂಗದಳ ಕಾರ್ಯಕರ್ತರಿಂದ ಮಿಂಚಿನ ಕಾರ್ಯಾಚರಣೆ: ಅಕ್ರಮವಾಗಿ ಸಾಗಿಸುತ್ತಿದ್ದ ನಾಲ್ಕು ಗೋವುಗಳ ರಕ್ಷಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪುದುವೆಟ್ಟು ಶಾಂತ್ಯಾಯ ಶ್ರೀ ಮಹಾಗಣಪತಿ ಭಜನಾಮಂದಿರದ ಅನ್ನಛತ್ರ ಕಟ್ಟಡದ ಕಾಮಗಾರಿಗೆ ರೂ. 1ಲಕ್ಷ ಮಂಜೂರು

Suddi Udaya

ಹತ್ಯಡ್ಕ: ನಿವೃತ್ತ ಎ.ಎಸ್.ಐ ಕೆ.ಎಸ್. ಬಾಬು ನಿಧನ

Suddi Udaya

ಮೇಲಂತಬೆಟ್ಟು ಗ್ರಾ.ಪಂ.ನಲ್ಲಿ ಜಮಾಬಂದಿ ಕಾರ್ಯಕ್ರಮ

Suddi Udaya

ಮಂಜು ಶ್ರೀ ಸೀನಿಯ‌ರ್ ಚೇಂಬರ್‌ ಬೆಳ್ತಂಗಡಿ ಘಟಕ: ಅಧ್ಯಕ್ಷರಾಗಿ ಜಾನ್ ಅರ್ವಿನ್ ಡಿ’ಸೋಜ, ಕಾರ್ಯದರ್ಶಿಯಾಗಿ ಶರತ್

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!