22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಣಿ ಪಿಯು ಕಾಲೇಜಿಗೆ ರಾಷ್ಟ್ರೀಯ ಸೇವಾ ಯೋಜನೆಯ ವಿಭಾಗೀಯ ಅಧಿಕಾರಿ ಶ್ರೀಮತಿ ಸವಿತಾ ಎರ್ಮಾಳ್ ಭೇಟಿ


ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿಗೆ ರಾಷ್ಟ್ರೀಯ ಸೇವಾ ಯೋಜನೆಯ ವಿಭಾಗೀಯ ಅಧಿಕಾರಿ ಶ್ರೀಮತಿ ಸವಿತಾ ಎರ್ಮಾಳ್ ಬೇಟಿ ನೀಡಿದರು.

ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಮಾತನಾಡುತ್ತಾ, ಎನ್ ಎಸ್ ಎಸ್ ವಿದ್ಯಾರ್ಥಿಗಳು ಯಾವುದೇ ವ್ಯಸನಕ್ಕೆ ಒಳಗಾಗದೆ ರಾಷ್ಟ್ರೀಯ ಪ್ರಜ್ಞೆಯನ್ನು ಬೆಳೆಸಿಕೊಂಡು ಉತ್ತಮವಾದ ಬದುಕನ್ನು ಕಟ್ಟಿಕೊಳ್ಳಬೇಕು. ತಮ್ಮ ವ್ಯಕ್ತಿತ್ವವು ಇನ್ನೊಬ್ಬರಿಗೆ ಆದರ್ಶವಾಗಿರಬೇಕು ಎಂದರು.


ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲ ವಿಷ್ಣು ಪ್ರಕಾಶ್, ಎನ್ಎಸ್ಎಸ್ ಸಹ ಕಾರ್ಯಕ್ರಮ ಅಧಿಕಾರಿ ಶ್ರೀಮತಿ ದೀಕ್ಷಾ ಉಪಸ್ಥಿತರಿದ್ದರು. ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಶಂಕರ್ ರಾವ್ ಕಾರ್ಯಕ್ರಮ ನಿರ್ವಹಿಸಿದರು.

Related posts

ಶಿಖರ್ಜಿಯಲ್ಲಿ ನಿರಂಜನನ ದರ್ಶನ ಹಾಗೂ ಜಿನಭಕ್ತಿ ಲಹರಿ ಕೃತಿ ಲೋಕಾರ್ಪಣಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಕೀಲರ ಸಂಘದ ಚುನಾವಣೆ: ಅಧ್ಯಕ್ಷರಾಗಿ ಅಲೋಶಿಯಸ್ ಎಸ್. ಲೋಬೊ; ಉಪಾಧ್ಯಕ್ಷರಾಗಿ ಶ್ರೀನಿವಾಸ್ ಗೌಡ ಬೆಳಾಲು, ಕೋಶಾಧಿಕಾರಿಯಾಗಿ ಮುಮ್ತಾಜ್ ಬೇಗಂ

Suddi Udaya

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಶ್ರೀನಿವಾಸ್ ಡಿ.ಪಿ

Suddi Udaya

ಉಜಿರೆ ಶ್ರೀ. ಧ. ಮಂ ಆಂ.ಮಾ.(ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ 24 ಅಭ್ಯರ್ಥಿಗಳ ಚಿಹ್ನೆ

Suddi Udaya

ಕೊಕ್ಕಡ ಶ್ರೀ ಕ್ಷೇತ್ರ ‌ಸೌತಡ್ಕ ಮಹಾಗಣಪತಿ ‌ದೇವಾಲಯದ‌ ಮುಂಭಾಗದಲ್ಲಿ ನೂತನ ಹರಕೆಯ ಘಂಟೆಯ ‌ಅಂಗಡಿ ಶುಭಾರಂಭ

Suddi Udaya
error: Content is protected !!