April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ ಶೌರ್ಯ ವಿಪತ್ತು ತಂಡದ ಕೆಲಸ ಕಾರ್ಯಗಳನ್ನು ಮೆಚ್ಚಿ ಜೀವರಕ್ಷಕ ಪರಿಕರಗಳನ್ನು ಕೊಡುಗೆಯಾಗಿ ನೀಡಿದ ಎಸ್ ಎಂ ಶಿವಪ್ರಕಾಶ್

ಅರಸಿನಮಕ್ಕಿ: ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ತಂಡದ ಉತ್ತಮ ಕೆಲಸ ನೋಡಿ ಜೀವರಕ್ಷಕ ಪರಿಕರಗಳನ್ನು ಮಂಗಳೂರು ಫಿಶರೀಸ್ ಕಾಲೇಜಿನ ನಿವೃತ ಪ್ರಾಂಶುಪಾಲರಾದ ಎಸ್ ಎಂ ಶಿವಪ್ರಕಾಶ್ ಕೊಡುಗೆಯಾಗಿ ನೀಡಿದ್ದಾರೆ.

ಲೈಫ್ ಬಾಯ್ಸ್, ಸೇಫ್ಟಿ ಜಾಕೆಟ್, 35ಮೀಟರ್ ನಯ್ಯಾನ್ ರೋಪ್ ನ್ನು ಹಿರಿಯ ಪರಿಸರವಾದಿ ದಿನೇಶ್ ಹೊಳ್ಳ ಇವರ ಮೂಲಕ ಶೌರ್ಯ ಸಂಘಕ್ಕೆ ತಲುಪಿಸಿದ್ದು ಶಿವಪ್ರಕಾಶ್ ರವರು ಅರಸಿನಮಕ್ಕಿ-ಶಿಶಿಲ ಶೌರ್ಯ ಘಟಕದ ಉತ್ತಮ ಕೆಲಸವನ್ನು ಸಾಮಾಜಿಕ ಜಾಲತಾಣದಲ್ಲಿ ಗಮನಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಗತ್ಯ ಬಿದ್ದಲ್ಲಿ ಇನ್ನೂ ಹೆಚ್ಚಿನ ಪರಿಕರಗಳನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ.

ಅರಸಿನಮಕ್ಕಿ, ಶಿಶಿಲ, ಶಿಬಾಜೆ, ರೆಖ್ಯ ಸುತ್ತಮುತ್ತಲಿನ ಪರಿಸರದಲ್ಲಿ ವಿಪತ್ತು ಸಂಭವಿಸಿದಲ್ಲಿ ತಕ್ಷಣವೇ ಸಂಪರ್ಕಿಸಿ : 7348856538, 7795749020, 9482993241, 8762614272, 9449468643

Related posts

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಫಿತ್ರ್

Suddi Udaya

“ನಾರಿ ಇನ್ ಪಿಂಕ್ ಸಾರಿ” ಕ್ಯಾನ್ಸರ್ ಜಾಗೃತಿ ಜಾಥಾ ಮತ್ತು ಕ್ಯಾನ್ಸರ್ ಮಾಹಿತಿ ಕಾರ್ಯಕ್ರಮಕ್ಕೆ ಜೆಸಿಐ ಭಾರತದಿಂದ ಬೆಳ್ತಂಗಡಿ ಜೆಸಿಐ ಗೆ ವಿಶೇಷ ಮನ್ನಣೆ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಸಾಧನ ಪ್ರಶಸ್ತಿ

Suddi Udaya

ಉಜಿರೆ ಲಕ್ಷ್ಮಿ ಗ್ರೂಪ್ ಮಾಲಕ ಮೋಹನ್ ಕುಮಾರ್ ರವರಿಂದ ಯೋಗಾಸನ ಸ್ಪರ್ಧೆಗೆ ವಿದ್ಯಾರ್ಥಿಗಳಿಗೆ ಯೂನಿಪಾರ್ಮ್ ವಿತರಣೆ

Suddi Udaya

ಪುದುವೆಟ್ಟು: ಪತ್ರಕರ್ತ ಭುವನೇಂದ್ರ ನಿಧನ

Suddi Udaya

ಹರಿದ್ವಾರದಲ್ಲಿ ಗಂಗಾ ಮಾತೆಗೆ ಪೂಜೆ ಸಲ್ಲಿಸಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!