25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ ಶೌರ್ಯ ವಿಪತ್ತು ತಂಡದ ಕೆಲಸ ಕಾರ್ಯಗಳನ್ನು ಮೆಚ್ಚಿ ಜೀವರಕ್ಷಕ ಪರಿಕರಗಳನ್ನು ಕೊಡುಗೆಯಾಗಿ ನೀಡಿದ ಎಸ್ ಎಂ ಶಿವಪ್ರಕಾಶ್

ಅರಸಿನಮಕ್ಕಿ: ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ತಂಡದ ಉತ್ತಮ ಕೆಲಸ ನೋಡಿ ಜೀವರಕ್ಷಕ ಪರಿಕರಗಳನ್ನು ಮಂಗಳೂರು ಫಿಶರೀಸ್ ಕಾಲೇಜಿನ ನಿವೃತ ಪ್ರಾಂಶುಪಾಲರಾದ ಎಸ್ ಎಂ ಶಿವಪ್ರಕಾಶ್ ಕೊಡುಗೆಯಾಗಿ ನೀಡಿದ್ದಾರೆ.

ಲೈಫ್ ಬಾಯ್ಸ್, ಸೇಫ್ಟಿ ಜಾಕೆಟ್, 35ಮೀಟರ್ ನಯ್ಯಾನ್ ರೋಪ್ ನ್ನು ಹಿರಿಯ ಪರಿಸರವಾದಿ ದಿನೇಶ್ ಹೊಳ್ಳ ಇವರ ಮೂಲಕ ಶೌರ್ಯ ಸಂಘಕ್ಕೆ ತಲುಪಿಸಿದ್ದು ಶಿವಪ್ರಕಾಶ್ ರವರು ಅರಸಿನಮಕ್ಕಿ-ಶಿಶಿಲ ಶೌರ್ಯ ಘಟಕದ ಉತ್ತಮ ಕೆಲಸವನ್ನು ಸಾಮಾಜಿಕ ಜಾಲತಾಣದಲ್ಲಿ ಗಮನಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಗತ್ಯ ಬಿದ್ದಲ್ಲಿ ಇನ್ನೂ ಹೆಚ್ಚಿನ ಪರಿಕರಗಳನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ.

ಅರಸಿನಮಕ್ಕಿ, ಶಿಶಿಲ, ಶಿಬಾಜೆ, ರೆಖ್ಯ ಸುತ್ತಮುತ್ತಲಿನ ಪರಿಸರದಲ್ಲಿ ವಿಪತ್ತು ಸಂಭವಿಸಿದಲ್ಲಿ ತಕ್ಷಣವೇ ಸಂಪರ್ಕಿಸಿ : 7348856538, 7795749020, 9482993241, 8762614272, 9449468643

Related posts

ಮಡಂತ್ಯಾರು ಯಂಗ್ ಟೈಗರ್ಸ್ ಅಲೆಕ್ಕಿ ಫ್ರೆಂಡ್ಸ್ ಇದರ ಹತ್ತನೇ ವರ್ಷದ ವಾರ್ಷಿಕೋತ್ಸವ

Suddi Udaya

ಸುಲ್ಕೇರಿ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ವತಿಯಿಂದ ಆರೋಗ್ಯ ವಿಮೆಯ ಮಂಜೂರಾತಿ ಪತ್ರ ವಿತರಣೆ

Suddi Udaya

ಬೆದ್ರಬೆಟ್ಟು: ಜಲ್ಸತುಲ್ ಜಮೀಲ್ ಮಿಲಾದ್ 2024 ಪ್ರತಿಭಾ ಕಾರ್ಯಕ್ರಮ

Suddi Udaya

ಬಜಿರೆ ಮುದ್ದಾಡಿಯ ಮಂಗಿನಿಬೆಟ್ಟು ಗದ್ದೆಯಲ್ಲಿ ಆಟಿಡೊಂಜಿ ಕೆಸರ್‌ದ ಗೊಬ್ಬು

Suddi Udaya

ಶ್ರೀ ಭಗವದ್ಗೀತಾ ಅಭಿಯಾನ – 2023: ಬೆಳ್ತಂಗಡಿ ತಾಲೂಕು ಮಟ್ಟದ ಭಗವದ್ಗೀತಾ ಸ್ಪರ್ಧೆಗಳು

Suddi Udaya

ವೇಣೂರು ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya
error: Content is protected !!