July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ ಶೌರ್ಯ ವಿಪತ್ತು ತಂಡದ ಕೆಲಸ ಕಾರ್ಯಗಳನ್ನು ಮೆಚ್ಚಿ ಜೀವರಕ್ಷಕ ಪರಿಕರಗಳನ್ನು ಕೊಡುಗೆಯಾಗಿ ನೀಡಿದ ಎಸ್ ಎಂ ಶಿವಪ್ರಕಾಶ್

ಅರಸಿನಮಕ್ಕಿ: ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ತಂಡದ ಉತ್ತಮ ಕೆಲಸ ನೋಡಿ ಜೀವರಕ್ಷಕ ಪರಿಕರಗಳನ್ನು ಮಂಗಳೂರು ಫಿಶರೀಸ್ ಕಾಲೇಜಿನ ನಿವೃತ ಪ್ರಾಂಶುಪಾಲರಾದ ಎಸ್ ಎಂ ಶಿವಪ್ರಕಾಶ್ ಕೊಡುಗೆಯಾಗಿ ನೀಡಿದ್ದಾರೆ.

ಲೈಫ್ ಬಾಯ್ಸ್, ಸೇಫ್ಟಿ ಜಾಕೆಟ್, 35ಮೀಟರ್ ನಯ್ಯಾನ್ ರೋಪ್ ನ್ನು ಹಿರಿಯ ಪರಿಸರವಾದಿ ದಿನೇಶ್ ಹೊಳ್ಳ ಇವರ ಮೂಲಕ ಶೌರ್ಯ ಸಂಘಕ್ಕೆ ತಲುಪಿಸಿದ್ದು ಶಿವಪ್ರಕಾಶ್ ರವರು ಅರಸಿನಮಕ್ಕಿ-ಶಿಶಿಲ ಶೌರ್ಯ ಘಟಕದ ಉತ್ತಮ ಕೆಲಸವನ್ನು ಸಾಮಾಜಿಕ ಜಾಲತಾಣದಲ್ಲಿ ಗಮನಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಗತ್ಯ ಬಿದ್ದಲ್ಲಿ ಇನ್ನೂ ಹೆಚ್ಚಿನ ಪರಿಕರಗಳನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ.

ಅರಸಿನಮಕ್ಕಿ, ಶಿಶಿಲ, ಶಿಬಾಜೆ, ರೆಖ್ಯ ಸುತ್ತಮುತ್ತಲಿನ ಪರಿಸರದಲ್ಲಿ ವಿಪತ್ತು ಸಂಭವಿಸಿದಲ್ಲಿ ತಕ್ಷಣವೇ ಸಂಪರ್ಕಿಸಿ : 7348856538, 7795749020, 9482993241, 8762614272, 9449468643

Related posts

ಶ್ರೀ ಕಾಶಿ ಸಂಸ್ಥಾನ ಬೆಂಗಳೂರು ಶಾಖಾ ಮಠದ ಶ್ರೀ ವಿದ್ಯಾ ಶಂಕರಾನಂದ ಸರಸ್ವತಿ ಸ್ವಾಮೀಜಿಯವರು ಬೆಳ್ತಂಗಡಿ ಶ್ರೀದೇವಿ ಹೋಟೇಲ್ ಗೆ ಭೇಟಿ

Suddi Udaya

ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜದಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ವಿ.ಪ. ಶಾಸಕ ಟಿ ಎ ಶರವಣ ಭೇಟಿ

Suddi Udaya

ಬೆಳ್ತಂಗಡಿ: ರತ್ನತ್ರಯತೀರ್ಥಕ್ಷೇತ್ರದಲ್ಲಿ ಪ್ರೊ. ನಾ’ವುಜಿರೆ ಸ್ಮರಣಾರ್ಥ ಶಾಸ್ತ್ರದಾನ ಕೃತಿ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ನಿವಾಸಿ, ವಿದ್ಯಾರ್ಥಿ ಆದಿಲ್ ಹುಸೈನ್ ಮೇಲೆ ಹಲ್ಲೆ

Suddi Udaya

ವೇಣೂರು: ನಿಟ್ಟಡೆ ಕುಂಭಶ್ರೀ ಶಾಲಾ- ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!