23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ನಾಮನಿರ್ದೇಶಿತ ಸದಸ್ಯರಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ, ಅಭಿನಂದನೆ

ಬೆಳ್ತಂಗಡಿ: ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ನಾಮನಿರ್ದೇಶಿತ ಸದಸ್ಯರು ಜು.4 ರಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರನ್ನು ಭೇಟಿ ಮಾಡಿ ಸರಕಾರಕ್ಕೆ ಶಿಪಾರಸ್ಸು ಮಾಡಲು ಸಹಕರಿಸಿದ ಇವರನ್ನು ಸಮಿತಿಯ ವತಿಯಿಂದ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರಾದ ಪಿ.ಟಿ ಸೆಬಾಸ್ಟಿಯನ್ ಅಮಿನಡ್ಕ ಕಳೆಂಜ ವೆಂಕಣ್ಣ ಕೊಯ್ಯರು, ನವೀನ್ ಗೌಡ ಸವಣಾಲು, ವನಿತಾ ಎಮ್ ಸಾಲಿಯಾನ್, ವೀರೇಂದ್ರ ಕುಮಾರ್ ಜೈನ್ ರಾಜಪಾದ, ಸವಿತಾ ಕೊರಗ, ಅಬ್ದುಲ್ ರಶೀದ್ ಕಕ್ಕಿಂಜೆ, ರೋಯ್ ಸ್ಟೀವನ್ ಮೋನಿಸ್ ರವರು ಉಪಸ್ಥಿತರಿದ್ದರು.

Related posts

ಸುಲ್ಕೇರಿ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ವತಿಯಿಂದ ಆರೋಗ್ಯ ವಿಮೆಯ ಮಂಜೂರಾತಿ ಪತ್ರ ವಿತರಣೆ

Suddi Udaya

ಮಿತ್ತಬಾಗಿಲು ಗ್ರಾಮ ಪಂಚಾಯತ್ ನಲ್ಲಿ ಜನಸ್ಪಂದನ ಕಾರ್ಯಕ್ರಮ

Suddi Udaya

ಮಡಂತ್ಯಾರು: ಶ್ರೀ ವೀರಾಂಜನೇಯ ಕ್ಷೇತ್ರ ರತ್ನಗಿರಿಯಲ್ಲಿ ಯೋಗ ತರಗತಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಮೋಡ್ ಚೇರ್ ವಿತರಣೆ

Suddi Udaya

ಉಜಿರೆ: ಶ್ರೀ ಮಾತಾ ಮೆಸ್ ಡೇ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!