July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಂಗ್ಲ ಭಾಷಾ ಕೈ ಬರಹದ ತರಬೇತಿ ಕಾರ್ಯಾಗಾರ

ಪುದುವೆಟ್ಟು : ಶ್ರೀ.ಧ.ಮಂ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟುವಿನಲ್ಲಿ ಜು 03 ರಂದು ಅಂದವಾದ ಆಂಗ್ಲ ಭಾಷಾ ಬರವಣಿಗೆಯ ಬಗ್ಗೆ ಕಾರ್ಯಾಗಾರ ನಡೆಯಿತು .

ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕಾಂಚನ ಇಲ್ಲಿನ ನಿವೃತ್ತ ಮುಖ್ಯೋಪಾಧ್ಯಾಯರು ಲಕ್ಷ್ಮಿ ನಾರಾಯಣ ಹಾಗೂ ಆಂಗ್ಲ ಭಾಷಾ ಶಿಕ್ಷಕರಾದ ಉಜಿರೆಯ ಹರ್ಷಕುಮಾರ್ ಕೆ.ಎನ್ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ಇಟಾಲಿಕ್ ಶೈಲಿಯಲ್ಲಿ ಇಂಗ್ಲಿಷ್ ಬರವಣಿಗೆಯ ಬಗ್ಗೆ ವಿದ್ಯಾರ್ಥಿಗಳಿಗೆ ಅತ್ತ್ಯುತ್ತಮವಾದ ಪ್ರಾಯೋಗಿಕ ತರಬೇತಿಯನ್ನು ನೀಡಿದರು.

ಕಾರ್ಯಾಗಾರದ ಮಾರ್ಗದರ್ಶಕರು ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ಶೀನಪ್ಪ ಗೌಡ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶ್ರೀಮತಿ ಸುಜಾತ ಸ್ವಾಗತಿಸಿದರು . ಶಿಕ್ಷಕ ಪವನ್ ಕುಮಾರ್ ಧನ್ಯವಾದವಿತ್ತರು. ನಿವೃತ್ತ ಶಿಕ್ಷಕಿ ಶ್ರೀಮತಿ ವಾರಿಜಾ ಹರ್ಷಕುಮಾರ್ ಕಾರ್ಯಾಗಾರದಲ್ಲಿ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಕಾರ್ಯಾಗಾರದಲ್ಲಿ ಎಲ್ಲಾ ಶಿಕ್ಷಕ ಶಿಕ್ಷಕಿಯರು ಉಪಸ್ಥಿತರಿದ್ದು ಯಶಸ್ಸಿಗೆ ಸಹಕರಿಸಿದರು

Related posts

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರಿಂದ ಮತದಾನ

Suddi Udaya

ವಾಣಿ ಕಾಲೇಜಿನಲ್ಲಿ ಓಣಂ ಆಚರಣೆ

Suddi Udaya

ಭಾರತೀಯ ಸೇನೆಗೆ ಆಯ್ಕೆಯಾದ ಬಳಂಜದ ಯುವಕ ಮನೋಹರ್ ಪೂಜಾರಿಯವರಿಗೆ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ವತಿಯಿಂದ ಗೌರವಾರ್ಪಣೆ

Suddi Udaya

ಬೆಳ್ತಂಗಡಿಯಲ್ಲಿ ಅಗ್ನಿ ಅನಾಹುತಗಳ ತಡೆಗಟ್ಟುವ ಕುರಿತು ಅಗ್ನಿಶಾಮಕ ದಳದಿಂದ ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ಉಜಿರೆ: ಶ್ರೀ. ಧ. ಮಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಶ್ವ ಸಂಗೀತ ದಿನ

Suddi Udaya

ಎಸ್‌ಡಿಪಿಐ 18ನೇ ಸಂಸ್ಥಾಪನಾ ದಿನಾಚರಣೆ: ಕುವೆಟ್ಟು ಬ್ಲಾಕ್ ನೂತನ ಕಚೇರಿ ಉದ್ಘಾಟನೆ ಹಾಗೂ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!