25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು : ಕುಕ್ಕಳದಲ್ಲಿ ಅಪಾಯದಂಚಿನಲ್ಲಿರುವ ವಿದ್ಯುತ್ ಕಂಬ

ಮಡಂತ್ಯಾರು: ಇಲ್ಲಿಯ ಕುಕ್ಕಳ ದರ್ಖಾಸು ಮನೆ ಶ್ರೀಮತಿ ಗಿರಿಜ ರವರ ಮನೆ ಪಕ್ಕದಲ್ಲಿ ವಿದ್ಯುತ್ ಕಂಬವಿದ್ದು, ಬೀಳುವ ಪರಿಸ್ಥಿತಿಯಲ್ಲಿದೆ. ಒಂದು ವೇಳೆ ಬಿದ್ದರೆ ಗಿರಿಜರವರ ಮನೆಯ ಮೇಲೆ ಬೀಳುವ ಅಂದಾಜು ಇದೆ ಇದರ ಬುಡ ಈಗಾಗಲೇ ಜರಿದು ಬಿದ್ದಿದ್ದು ಅಪಾಯದ ಮುನ್ಸೂಚನೆ ನೀಡುತ್ತಿದೆ.

ಮೆಸ್ಕಾಂ ಇಲಾಖೆಯವರು ಇದರ ಬಗ್ಗೆ ಗಮನ ಹರಿಸಿ ತೆರವುಗೊಳಿಸುವಂತೆ ಮನೆಯವರು ತಿಳಿಸಿದ್ದಾರೆ.

Related posts

ಲಾಯಿಲದಲ್ಲಿ ಕೆಟ್ಟು ನಿಂತ ಕೆಎಸ್ ಆರ್ ಟಿ ಸಿ ಬಸ್ಸು: ಟ್ರಾಫಿಕ್ ಜಾಮ್

Suddi Udaya

ಮದ್ದಡ್ಕ ಮಸ್ಜಿದ್‌ನ ನೂತನ ಆಡಳಿತ ಕಚೇರಿ ಉದ್ಘಾಟನೆ

Suddi Udaya

ಪುದುವೆಟ್ಟು ಶ್ರೀ ಪಾರ್ಶ್ವನಾಥ ಸ್ವಾಮಿಯ ಬಸದಿಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ನಿಡ್ಲೆ: ಅಗ್ರಿಲೀಫ್ ಕುಟುಂಬದ ವತಿಯಿಂದ ರೈತರ ಜೊತೆ ವಿಶ್ವದ ಕಡೆ ರೈತ-ಸಂಸ್ಥೆ ಸಮನ್ವಯ ಸಭೆ

Suddi Udaya

ಕಳೆಂಜ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಯಕ್ಷಧ್ರುವ ಪಟ್ಲ ಘಟಕ ಬೆಳ್ತಂಗಡಿ ವತಿಯಿಂದ ಯಕ್ಷಸಂಭ್ರಮ ಉದ್ಘಾಟನೆ: ನಾಲ್ವರು ಯಕ್ಷಗಾನ ತರಬೇತಿ ಗುರುಗಳಿಗೆ ಗೌರವಾರ್ಪಣೆ: 8 ಶಾಲೆಗಳು 480 ಯಕ್ಷ ವಿದ್ಯಾರ್ಥಿಗಳಿಂದ ಯಕ್ಷಗಾನ ರಂಗಪ್ರವೇಶ

Suddi Udaya
error: Content is protected !!