July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು : ಕುಕ್ಕಳದಲ್ಲಿ ಅಪಾಯದಂಚಿನಲ್ಲಿರುವ ವಿದ್ಯುತ್ ಕಂಬ

ಮಡಂತ್ಯಾರು: ಇಲ್ಲಿಯ ಕುಕ್ಕಳ ದರ್ಖಾಸು ಮನೆ ಶ್ರೀಮತಿ ಗಿರಿಜ ರವರ ಮನೆ ಪಕ್ಕದಲ್ಲಿ ವಿದ್ಯುತ್ ಕಂಬವಿದ್ದು, ಬೀಳುವ ಪರಿಸ್ಥಿತಿಯಲ್ಲಿದೆ. ಒಂದು ವೇಳೆ ಬಿದ್ದರೆ ಗಿರಿಜರವರ ಮನೆಯ ಮೇಲೆ ಬೀಳುವ ಅಂದಾಜು ಇದೆ ಇದರ ಬುಡ ಈಗಾಗಲೇ ಜರಿದು ಬಿದ್ದಿದ್ದು ಅಪಾಯದ ಮುನ್ಸೂಚನೆ ನೀಡುತ್ತಿದೆ.

ಮೆಸ್ಕಾಂ ಇಲಾಖೆಯವರು ಇದರ ಬಗ್ಗೆ ಗಮನ ಹರಿಸಿ ತೆರವುಗೊಳಿಸುವಂತೆ ಮನೆಯವರು ತಿಳಿಸಿದ್ದಾರೆ.

Related posts

ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ತರಗತಿ ಉದ್ಘಾಟನೆ

Suddi Udaya

ಧರ್ಮಸ್ಥಳ : ನೇರ್ತನೆಯಲ್ಲಿ ದನದ ಕರುವಿನ ಮೇಲೆ ಚಿರತೆ ದಾಳಿ

Suddi Udaya

ಕಾಜೂರು ಡೆವಲಪ್ಮೆಂಟ್ ಕಮೀಟಿ ಸೌದಿ ಅರೇಬಿಯಾ (ಕೆ.ಡಿ.ಸಿ) ನೂತನ ಆಡಳಿತ ಮಂಡಳಿ ರಚನೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಮಂತ್ರಿ ಮಂಡಲ ರಚನೆ

Suddi Udaya

ಎ.22: ಸಾವ್ಯದಲ್ಲಿ 12 ನೇ ವರ್ಷದ ಸಾಮೂಹಿಕ ಶ್ರೀ ಶನಿಪೂಜೆ

Suddi Udaya

ಸಾಮರಸ್ಯ ಸಾರಿದ ಮಂಗಳೂರು ದಸರಾ ಬೆಳ್ತಂಗಡಿ ಧರ್ಮಪ್ರಾಂತ್ಯದ ಬಿಷಪ್ ಹರ್ಷ

Suddi Udaya
error: Content is protected !!