23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಣಿ ಪಿಯು ಕಾಲೇಜಿಗೆ ರಾಷ್ಟ್ರೀಯ ಸೇವಾ ಯೋಜನೆಯ ವಿಭಾಗೀಯ ಅಧಿಕಾರಿ ಶ್ರೀಮತಿ ಸವಿತಾ ಎರ್ಮಾಳ್ ಭೇಟಿ


ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿಗೆ ರಾಷ್ಟ್ರೀಯ ಸೇವಾ ಯೋಜನೆಯ ವಿಭಾಗೀಯ ಅಧಿಕಾರಿ ಶ್ರೀಮತಿ ಸವಿತಾ ಎರ್ಮಾಳ್ ಬೇಟಿ ನೀಡಿದರು.

ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಮಾತನಾಡುತ್ತಾ, ಎನ್ ಎಸ್ ಎಸ್ ವಿದ್ಯಾರ್ಥಿಗಳು ಯಾವುದೇ ವ್ಯಸನಕ್ಕೆ ಒಳಗಾಗದೆ ರಾಷ್ಟ್ರೀಯ ಪ್ರಜ್ಞೆಯನ್ನು ಬೆಳೆಸಿಕೊಂಡು ಉತ್ತಮವಾದ ಬದುಕನ್ನು ಕಟ್ಟಿಕೊಳ್ಳಬೇಕು. ತಮ್ಮ ವ್ಯಕ್ತಿತ್ವವು ಇನ್ನೊಬ್ಬರಿಗೆ ಆದರ್ಶವಾಗಿರಬೇಕು ಎಂದರು.


ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲ ವಿಷ್ಣು ಪ್ರಕಾಶ್, ಎನ್ಎಸ್ಎಸ್ ಸಹ ಕಾರ್ಯಕ್ರಮ ಅಧಿಕಾರಿ ಶ್ರೀಮತಿ ದೀಕ್ಷಾ ಉಪಸ್ಥಿತರಿದ್ದರು. ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಶಂಕರ್ ರಾವ್ ಕಾರ್ಯಕ್ರಮ ನಿರ್ವಹಿಸಿದರು.

Related posts

ದ.ಕ. ಜಿಲ್ಲೆಯಲ್ಲಿ ಕೆಂಪುಕಲ್ಲು, ಮರಳಿನ ಅಭಾವಕ್ಕೆ ಕಾಂಗ್ರೆಸ್ ಸರ್ಕಾರದ ದಿವ್ಯ ನಿರ್ಲಕ್ಷ್ಯವೇ ನೇರ ಕಾರಣ: ಸಂಸದ ಕ್ಯಾ. ಚೌಟ ಆರೋಪ

Suddi Udaya

ರಾಜಕಾರಣದ ಗಂಡೆದೆಯ ನಾಯಕ ಮಾಜಿ‌ ಶಾಸಕ ಕೆ.ವಸಂತ ಬಂಗೇರರ ನಿಧನಕ್ಕೆ ಭಾರತೀಯ ಮಜ್ದೂರು ಸಂಘ ಜಿಲ್ಲಾಧ್ಯಕ್ಷ,ನ್ಯಾಯವಾದಿ ಅನಿಲ್ ಕುಮಾರ್ ರವರಿಂದ ಸಂತಾಪ

Suddi Udaya

ವೇಣೂರು ಶ್ರೀಭಗವಾನ್ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರವರಿಗೆ ಆಹ್ವಾನ

Suddi Udaya

ವೇಣೂರು ಸರಕಾರಿ ಪ್ರೌಢಶಾಲೆಯ ಭೌತಿಕ ಸೌಲಭ್ಯಕ್ಕೆ ರೋಟರಿ ಕ್ಲಬ್ ಸಿದ್ದಕಟ್ಟೆ ಇವರಿಂದ ಆರ್ಥಿಕ ನೆರವು

Suddi Udaya

ರಾಜ್ಯದ ಕಾಂಗ್ರೆಸ್ ಸರಕಾರದ ದುರಾಡಳಿತದ ವಿರುದ್ದ ಕಳಿಯ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ 17ನೇ ವರ್ಷದ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ

Suddi Udaya
error: Content is protected !!