September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಟಲ್ ಬ್ಯಾಡ್ಮಿಂಟನ್: ಉಜಿರೆ ಎಸ್.ಡಿ.ಎಂ. ಕಾಲೇಜಿನ ವಿದ್ಯಾರ್ಥಿ ವಿನೀತ್ ಪ್ರಥಮ ಸ್ಥಾನ

ಉಜಿರೆ: ನೆಲ್ಯಾಡಿಯಲ್ಲಿ ಪ್ರೀಮಿಯರ್ ಲೀಗ್ 2024 ಆಶ್ರಯದಲ್ಲಿ ಇತ್ತೀಚೆಗೆ ನಡೆದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಎಸ್.ಎಂ. ಸ್ಮಾಟರ್ಸ್ ತಂಡವನ್ನು ಪ್ರತಿನಿಧಿಸಿದ ಧರ್ಮಸ್ಥಳದ ವಿನೀತ್ ಪ್ರಥಮ ಸ್ಥಾನ ಪಡೆದಿರುತ್ತಾರೆ.


ಇವರು ಉಜಿರೆಯ ಎಸ್.ಡಿ.ಎಂ. ಕಾಲೇಜಿನಲ್ಲಿ ಬಿ.ಸಿ.ಎ. ಪದವಿ ತರಗತಿಯ ಪ್ರಥಮ ವರ್ಷದ ವಿದ್ಯಾರ್ಥಿಯಾಗಿದ್ದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ ಮತ್ತು ಅರುಣಾ ದಂಪತಿಯ ಪುತ್ರ. ಇವರಿಗೆ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಸಂತೋಷ್ ಕುಮಾರ್ ತರಬೇತಿ ನೀಡಿರುತ್ತಾರೆ.

Related posts

ಬೆಳ್ತಂಗಡಿಯಲ್ಲಿ ಪ್ರಥಮವಾಗಿ ‘ಮೋದಿ ಮತ್ತೊಮ್ಮೆ’ ಗೋಡೆ ಬರಹ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಪ್ರೋ. ಕೆ.ಯಸ್ ಭಗವಾನ್ ಅವರ ಹೇಳಿಕೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಖಂಡನೆ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ, ಶಾಲೆಯಲ್ಲಿ ಮಾನವ ಹಕ್ಕುಗಳ ಮಹತ್ವದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್ : ಉಜಿರೆ ಎಸ್.ಡಿ.ಎಂ ಕಾಲೇಜಿಗೆ 6 ಚಿನ್ನದ ಪದಕ

Suddi Udaya

ಪುಂಜಾಲಕಟ್ಟೆ ಬಸವನಗುಡಿಯಲ್ಲಿ ಪಿವೈ ಟ್ರೇಡಿಂಗ್ ಟೈಲ್ಸ್,ಗ್ರಾನೈಟ್ ಹಾಗೂ ಸ್ಯಾನಿಟರಿ ಮಳಿಗೆ ಶುಭಾರಂಭ

Suddi Udaya

ಬೆಳಾಲು : ಮಾಯಾದಲ್ಲಿ ಶ್ರೀ ಕ್ಷೇ.ಧ. ಗ್ರಾ. ಯೋಜನೆ ವತಿಯಿಂದ ನೀರು ಉಳಿಸಿ, ಭವಿಷ್ಯದ ನೀರು ಇಂದಿನ ಕಾಳಜಿ ಅಭಿಯಾನ

Suddi Udaya
error: Content is protected !!