24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ ಶೌರ್ಯ ವಿಪತ್ತು ತಂಡದ ಕೆಲಸ ಕಾರ್ಯಗಳನ್ನು ಮೆಚ್ಚಿ ಜೀವರಕ್ಷಕ ಪರಿಕರಗಳನ್ನು ಕೊಡುಗೆಯಾಗಿ ನೀಡಿದ ಎಸ್ ಎಂ ಶಿವಪ್ರಕಾಶ್

ಅರಸಿನಮಕ್ಕಿ: ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ತಂಡದ ಉತ್ತಮ ಕೆಲಸ ನೋಡಿ ಜೀವರಕ್ಷಕ ಪರಿಕರಗಳನ್ನು ಮಂಗಳೂರು ಫಿಶರೀಸ್ ಕಾಲೇಜಿನ ನಿವೃತ ಪ್ರಾಂಶುಪಾಲರಾದ ಎಸ್ ಎಂ ಶಿವಪ್ರಕಾಶ್ ಕೊಡುಗೆಯಾಗಿ ನೀಡಿದ್ದಾರೆ.

ಲೈಫ್ ಬಾಯ್ಸ್, ಸೇಫ್ಟಿ ಜಾಕೆಟ್, 35ಮೀಟರ್ ನಯ್ಯಾನ್ ರೋಪ್ ನ್ನು ಹಿರಿಯ ಪರಿಸರವಾದಿ ದಿನೇಶ್ ಹೊಳ್ಳ ಇವರ ಮೂಲಕ ಶೌರ್ಯ ಸಂಘಕ್ಕೆ ತಲುಪಿಸಿದ್ದು ಶಿವಪ್ರಕಾಶ್ ರವರು ಅರಸಿನಮಕ್ಕಿ-ಶಿಶಿಲ ಶೌರ್ಯ ಘಟಕದ ಉತ್ತಮ ಕೆಲಸವನ್ನು ಸಾಮಾಜಿಕ ಜಾಲತಾಣದಲ್ಲಿ ಗಮನಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಗತ್ಯ ಬಿದ್ದಲ್ಲಿ ಇನ್ನೂ ಹೆಚ್ಚಿನ ಪರಿಕರಗಳನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ.

ಅರಸಿನಮಕ್ಕಿ, ಶಿಶಿಲ, ಶಿಬಾಜೆ, ರೆಖ್ಯ ಸುತ್ತಮುತ್ತಲಿನ ಪರಿಸರದಲ್ಲಿ ವಿಪತ್ತು ಸಂಭವಿಸಿದಲ್ಲಿ ತಕ್ಷಣವೇ ಸಂಪರ್ಕಿಸಿ : 7348856538, 7795749020, 9482993241, 8762614272, 9449468643

Related posts

ಶ್ರೀ ಕ್ಷೇ.ಧ.ಗ್ರಾ.ಯೋ. ಬಿಸಿ ಟ್ರಸ್ಟ್ ಗುರುವಾಯನಕೆರೆ-ಕಣಿಯೂರು ವಲಯ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ, ಸದಸ್ಯರಿಗೆ 15 ಶೇ. ಡಿವಿಡೆಂಟ್

Suddi Udaya

ಮುಂಡಾಜೆಯ ತೇಜಲ್ ಕೆ. ಆರ್ ರವರು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

Suddi Udaya

ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಬಗ್ಗೆ ಮಂಗಳೂರು ವಲಯ ಸಮಾಲೋಚನಾ ಸಭೆ

Suddi Udaya

ದೇವಾಲಯಗಳಲ್ಲಿ ಸೂಕ್ತ ಭದ್ರತೆ ಹಾಗೂ ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ: ವಿಧಾನ ಪರಿಷತ್‍ನಲ್ಲಿ ಪ್ರತಾಪಸಿಂಹ ನಾಯಕ್ ಒತ್ತಾಯ

Suddi Udaya

ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ ಸ್ವೀಕರಿಸಿದ ಮೋಹನ್ ಕುಮಾರ್ ಗೆ ಗೌರವ

Suddi Udaya
error: Content is protected !!