September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ ಶೌರ್ಯ ವಿಪತ್ತು ತಂಡದ ಕೆಲಸ ಕಾರ್ಯಗಳನ್ನು ಮೆಚ್ಚಿ ಜೀವರಕ್ಷಕ ಪರಿಕರಗಳನ್ನು ಕೊಡುಗೆಯಾಗಿ ನೀಡಿದ ಎಸ್ ಎಂ ಶಿವಪ್ರಕಾಶ್

ಅರಸಿನಮಕ್ಕಿ: ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ತಂಡದ ಉತ್ತಮ ಕೆಲಸ ನೋಡಿ ಜೀವರಕ್ಷಕ ಪರಿಕರಗಳನ್ನು ಮಂಗಳೂರು ಫಿಶರೀಸ್ ಕಾಲೇಜಿನ ನಿವೃತ ಪ್ರಾಂಶುಪಾಲರಾದ ಎಸ್ ಎಂ ಶಿವಪ್ರಕಾಶ್ ಕೊಡುಗೆಯಾಗಿ ನೀಡಿದ್ದಾರೆ.

ಲೈಫ್ ಬಾಯ್ಸ್, ಸೇಫ್ಟಿ ಜಾಕೆಟ್, 35ಮೀಟರ್ ನಯ್ಯಾನ್ ರೋಪ್ ನ್ನು ಹಿರಿಯ ಪರಿಸರವಾದಿ ದಿನೇಶ್ ಹೊಳ್ಳ ಇವರ ಮೂಲಕ ಶೌರ್ಯ ಸಂಘಕ್ಕೆ ತಲುಪಿಸಿದ್ದು ಶಿವಪ್ರಕಾಶ್ ರವರು ಅರಸಿನಮಕ್ಕಿ-ಶಿಶಿಲ ಶೌರ್ಯ ಘಟಕದ ಉತ್ತಮ ಕೆಲಸವನ್ನು ಸಾಮಾಜಿಕ ಜಾಲತಾಣದಲ್ಲಿ ಗಮನಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಗತ್ಯ ಬಿದ್ದಲ್ಲಿ ಇನ್ನೂ ಹೆಚ್ಚಿನ ಪರಿಕರಗಳನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ.

ಅರಸಿನಮಕ್ಕಿ, ಶಿಶಿಲ, ಶಿಬಾಜೆ, ರೆಖ್ಯ ಸುತ್ತಮುತ್ತಲಿನ ಪರಿಸರದಲ್ಲಿ ವಿಪತ್ತು ಸಂಭವಿಸಿದಲ್ಲಿ ತಕ್ಷಣವೇ ಸಂಪರ್ಕಿಸಿ : 7348856538, 7795749020, 9482993241, 8762614272, 9449468643

Related posts

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಅಂತರ್ ಕಾಲೇಜು ಭಾಷಣ ಮತ್ತು ಚರ್ಚಾ ಸ್ಪರ್ಧೆಯ ಬಹುಮಾನ ವಿತರಣೆ

Suddi Udaya

ದಸ್ಕತ್ ಸಿನೆಮಾ ನಿರ್ದೇಶಕರಿಂದ ಹೊಸ ಚಿತ್ರ ‘ಅಜ್ಜಿಕಥೆ’ : ದುಬೈನಲ್ಲಿ ಚಿತ್ರದ ಶೀರ್ಷಿಕೆ ಅನಾವರಣ

Suddi Udaya

ವೇಣೂರು ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ : ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಎಕ್ಸೆಲ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಸನ್ಮಾನ: ನೀಟ್ ಸಾಧನೆಯ ಮೂಲಕ ವೈದ್ಯಕೀಯ ಕ್ಷೇತ್ರಕ್ಕೆ ಹೆಚ್ಚಿನ ವಿದ್ಯಾರ್ಥಿಗಳನ್ನು ಕಳುಹಿಸಿದ ಎಕ್ಸೆಲ್ ಶಿಕ್ಷಣ ಸಂಸ್ಥೆ

Suddi Udaya

ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್ ನಲ್ಲಿ ಸಂಭ್ರಮದ ಮೊಂತಿ (ತೆನೆ ) ಹಬ್ಬ

Suddi Udaya
error: Content is protected !!