25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ ಶೌರ್ಯ ವಿಪತ್ತು ತಂಡದ ಕೆಲಸ ಕಾರ್ಯಗಳನ್ನು ಮೆಚ್ಚಿ ಜೀವರಕ್ಷಕ ಪರಿಕರಗಳನ್ನು ಕೊಡುಗೆಯಾಗಿ ನೀಡಿದ ಎಸ್ ಎಂ ಶಿವಪ್ರಕಾಶ್

ಅರಸಿನಮಕ್ಕಿ: ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ತಂಡದ ಉತ್ತಮ ಕೆಲಸ ನೋಡಿ ಜೀವರಕ್ಷಕ ಪರಿಕರಗಳನ್ನು ಮಂಗಳೂರು ಫಿಶರೀಸ್ ಕಾಲೇಜಿನ ನಿವೃತ ಪ್ರಾಂಶುಪಾಲರಾದ ಎಸ್ ಎಂ ಶಿವಪ್ರಕಾಶ್ ಕೊಡುಗೆಯಾಗಿ ನೀಡಿದ್ದಾರೆ.

ಲೈಫ್ ಬಾಯ್ಸ್, ಸೇಫ್ಟಿ ಜಾಕೆಟ್, 35ಮೀಟರ್ ನಯ್ಯಾನ್ ರೋಪ್ ನ್ನು ಹಿರಿಯ ಪರಿಸರವಾದಿ ದಿನೇಶ್ ಹೊಳ್ಳ ಇವರ ಮೂಲಕ ಶೌರ್ಯ ಸಂಘಕ್ಕೆ ತಲುಪಿಸಿದ್ದು ಶಿವಪ್ರಕಾಶ್ ರವರು ಅರಸಿನಮಕ್ಕಿ-ಶಿಶಿಲ ಶೌರ್ಯ ಘಟಕದ ಉತ್ತಮ ಕೆಲಸವನ್ನು ಸಾಮಾಜಿಕ ಜಾಲತಾಣದಲ್ಲಿ ಗಮನಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಗತ್ಯ ಬಿದ್ದಲ್ಲಿ ಇನ್ನೂ ಹೆಚ್ಚಿನ ಪರಿಕರಗಳನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ.

ಅರಸಿನಮಕ್ಕಿ, ಶಿಶಿಲ, ಶಿಬಾಜೆ, ರೆಖ್ಯ ಸುತ್ತಮುತ್ತಲಿನ ಪರಿಸರದಲ್ಲಿ ವಿಪತ್ತು ಸಂಭವಿಸಿದಲ್ಲಿ ತಕ್ಷಣವೇ ಸಂಪರ್ಕಿಸಿ : 7348856538, 7795749020, 9482993241, 8762614272, 9449468643

Related posts

ಮೇ. 5-9: ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಮಾದಕ ವಸ್ತುಗಳ ವಿರೋಧಿ ದಿನಾಚರಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ‘ಅಷ್ಟೋತ್ತರ ಸಹಸ್ರನಾಳಿಕೇರ ಶ್ರೀ ಮಹಾಗಣಪತಿ ಹೋಮ, ತಾಯಂದಿರ ಹಾಲುಣಿಸುವ ಕೊಠಡಿ ಲೋಕಾರ್ಪಣೆ ಹಾಗೂ ಕ್ಷೇತ್ರ ಪರಿಚಯ ಪುಸ್ತಕ ಬಿಡುಗಡೆ

Suddi Udaya

ಸೂಳಬೆಟ್ಟುವಿನಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ: ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿದ ಅರಣ್ಯ ಇಲಾಖೆ ಹಾಗೂ ಸ್ಥಳಿಯರು

Suddi Udaya

ಪೆರುವಡಿ ನಾರಾಯಣ ಭಟ್ ನಿಧನಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಪರವಾನಿಗೆ ಭೂಮಾಪಕರ ಸಂಘದ ಜಿಲ್ಲಾಧ್ಯಕ್ಷ ನಾಗ ವಿ ಮತ್ತು ಪದಾಧಿಕಾರಿಗಳ ಪದಪ್ರದಾನ ಸಮಾರಂಭ

Suddi Udaya
error: Content is protected !!