23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ ಶೌರ್ಯ ವಿಪತ್ತು ತಂಡದ ಕೆಲಸ ಕಾರ್ಯಗಳನ್ನು ಮೆಚ್ಚಿ ಜೀವರಕ್ಷಕ ಪರಿಕರಗಳನ್ನು ಕೊಡುಗೆಯಾಗಿ ನೀಡಿದ ಎಸ್ ಎಂ ಶಿವಪ್ರಕಾಶ್

ಅರಸಿನಮಕ್ಕಿ: ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ತಂಡದ ಉತ್ತಮ ಕೆಲಸ ನೋಡಿ ಜೀವರಕ್ಷಕ ಪರಿಕರಗಳನ್ನು ಮಂಗಳೂರು ಫಿಶರೀಸ್ ಕಾಲೇಜಿನ ನಿವೃತ ಪ್ರಾಂಶುಪಾಲರಾದ ಎಸ್ ಎಂ ಶಿವಪ್ರಕಾಶ್ ಕೊಡುಗೆಯಾಗಿ ನೀಡಿದ್ದಾರೆ.

ಲೈಫ್ ಬಾಯ್ಸ್, ಸೇಫ್ಟಿ ಜಾಕೆಟ್, 35ಮೀಟರ್ ನಯ್ಯಾನ್ ರೋಪ್ ನ್ನು ಹಿರಿಯ ಪರಿಸರವಾದಿ ದಿನೇಶ್ ಹೊಳ್ಳ ಇವರ ಮೂಲಕ ಶೌರ್ಯ ಸಂಘಕ್ಕೆ ತಲುಪಿಸಿದ್ದು ಶಿವಪ್ರಕಾಶ್ ರವರು ಅರಸಿನಮಕ್ಕಿ-ಶಿಶಿಲ ಶೌರ್ಯ ಘಟಕದ ಉತ್ತಮ ಕೆಲಸವನ್ನು ಸಾಮಾಜಿಕ ಜಾಲತಾಣದಲ್ಲಿ ಗಮನಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಗತ್ಯ ಬಿದ್ದಲ್ಲಿ ಇನ್ನೂ ಹೆಚ್ಚಿನ ಪರಿಕರಗಳನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ.

ಅರಸಿನಮಕ್ಕಿ, ಶಿಶಿಲ, ಶಿಬಾಜೆ, ರೆಖ್ಯ ಸುತ್ತಮುತ್ತಲಿನ ಪರಿಸರದಲ್ಲಿ ವಿಪತ್ತು ಸಂಭವಿಸಿದಲ್ಲಿ ತಕ್ಷಣವೇ ಸಂಪರ್ಕಿಸಿ : 7348856538, 7795749020, 9482993241, 8762614272, 9449468643

Related posts

ಉಜಿರೆ: ಶಿಕ್ಷಕರ ದಿನಾಚರಣೆಯ ಅಂಗವಾಗಿ ನಡೆದ ಹಲವು ಸ್ಪರ್ಧೆಗಳಲ್ಲಿ ಎಸ್.ಡಿ.ಎಮ್ ಅನುದಾನಿತ ಸೆಕೆಂಡರಿ ಶಾಲೆಗೆ ಪ್ರಶಸ್ತಿ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಅಗರಿಯಲ್ಲಿ ಕೆಸರೊಡೊಂಜಿ ದಿನ ಬಂಟೆರ್ ಕಾರ್ಯಕ್ರಮ

Suddi Udaya

ಉಜಿರೆ :ಶ್ರೀ.ಧ.ಮಂ.ವಸತಿ ಪ.ಪೂ. ಕಾಲೇಜಿನಲ್ಲಿ ಬಿತ್ತಿಪತ್ರ ಅನಾವರಣ ಕಾರ್ಯಕ್ರಮ

Suddi Udaya

ಸುಲ್ಕೇರಿಮೊಗ್ರು ಹೊಸಮನೆ ನಿವಾಸಿ ನೀಲಮ್ಮ ನಿಧನ

Suddi Udaya

ಎಸ್.ಡಿ.ಎಂ ಕಾಲೇಜಿನ ಕಲಾ ಕೇಂದ್ರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ

Suddi Udaya

ಡೆಂಗ್ಯೂ ಜ್ವರಕ್ಕೆ ಬೆಳ್ತಂಗಡಿ ಖಾಸಗಿ ಕಾಲೇಜು ವಿದ್ಯಾರ್ಥಿ ಬಲಿ

Suddi Udaya
error: Content is protected !!