July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ ಶೌರ್ಯ ವಿಪತ್ತು ತಂಡದ ಕೆಲಸ ಕಾರ್ಯಗಳನ್ನು ಮೆಚ್ಚಿ ಜೀವರಕ್ಷಕ ಪರಿಕರಗಳನ್ನು ಕೊಡುಗೆಯಾಗಿ ನೀಡಿದ ಎಸ್ ಎಂ ಶಿವಪ್ರಕಾಶ್

ಅರಸಿನಮಕ್ಕಿ: ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ತಂಡದ ಉತ್ತಮ ಕೆಲಸ ನೋಡಿ ಜೀವರಕ್ಷಕ ಪರಿಕರಗಳನ್ನು ಮಂಗಳೂರು ಫಿಶರೀಸ್ ಕಾಲೇಜಿನ ನಿವೃತ ಪ್ರಾಂಶುಪಾಲರಾದ ಎಸ್ ಎಂ ಶಿವಪ್ರಕಾಶ್ ಕೊಡುಗೆಯಾಗಿ ನೀಡಿದ್ದಾರೆ.

ಲೈಫ್ ಬಾಯ್ಸ್, ಸೇಫ್ಟಿ ಜಾಕೆಟ್, 35ಮೀಟರ್ ನಯ್ಯಾನ್ ರೋಪ್ ನ್ನು ಹಿರಿಯ ಪರಿಸರವಾದಿ ದಿನೇಶ್ ಹೊಳ್ಳ ಇವರ ಮೂಲಕ ಶೌರ್ಯ ಸಂಘಕ್ಕೆ ತಲುಪಿಸಿದ್ದು ಶಿವಪ್ರಕಾಶ್ ರವರು ಅರಸಿನಮಕ್ಕಿ-ಶಿಶಿಲ ಶೌರ್ಯ ಘಟಕದ ಉತ್ತಮ ಕೆಲಸವನ್ನು ಸಾಮಾಜಿಕ ಜಾಲತಾಣದಲ್ಲಿ ಗಮನಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಗತ್ಯ ಬಿದ್ದಲ್ಲಿ ಇನ್ನೂ ಹೆಚ್ಚಿನ ಪರಿಕರಗಳನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ.

ಅರಸಿನಮಕ್ಕಿ, ಶಿಶಿಲ, ಶಿಬಾಜೆ, ರೆಖ್ಯ ಸುತ್ತಮುತ್ತಲಿನ ಪರಿಸರದಲ್ಲಿ ವಿಪತ್ತು ಸಂಭವಿಸಿದಲ್ಲಿ ತಕ್ಷಣವೇ ಸಂಪರ್ಕಿಸಿ : 7348856538, 7795749020, 9482993241, 8762614272, 9449468643

Related posts

5, 8, 9 ಮತ್ತು 11ನೇ ತರಗತಿಗಳ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸಲು ಹೈಕೋರ್ಟ್ ಆದೇಶ

Suddi Udaya

ಶಿಶಿಲ ಒಟ್ಲ ಗರಡಿಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಮಹಾಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿ ಪವನ್ ಸಾಲ್ಯಾನ್ ಕೊಲ್ಲಾಜೆ

Suddi Udaya

ಅಳದಂಗಡಿ: ಸೈಂಟ್ ಪೀಟರ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಮಹಾತ್ಮ ಗಾಂಧೀಜಿ ನರೇಗಾ ಯೋಜನೆಯ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ.

Suddi Udaya

ಮಿತ್ತಬಾಗಿಲು: ಪ್ರಗತಿಪರ ಕೃಷಿಕ ಕೃಷ್ಣಪ್ಪ ಗೌಡ ನಿಧನ

Suddi Udaya
error: Content is protected !!