29.1 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುದ್ದಿ ಉದಯ ಫಲಶ್ರುತಿ: ಮದ್ದಡ್ಕ ಪೇಟೆಯಲ್ಲಿ ಸರ್ವಿಸ್ ವಯಾರು ತೆರವುಗೊಳಿಸಿದ ಮೆಸ್ಕಾಂ ಇಲಾಖೆ

ಕುವೆಟ್ಟು: ಕುವೆಟ್ಟು ಗ್ರಾಮ ಪಂಚಾಯತಿ ವ್ಯಾಪ್ತಿಯ ಮದ್ದಡ್ಕ ಪೇಟೆಯ ಬಸ್ಸು ತಂಗುದಾಣದ ಮೇಲ್ಚಾವಣಿಯನ್ನು ಗ್ರಾಮ ಪಂಚಾಯತಿಯಿಂದ ತೆಗೆದಿರುತ್ತಾರೆ ಅದರ ಸರ್ವಿಸ್ ಮತ್ತು ಅಪೋಲ್ ಪೈಪ್ ತೆಗೆದಿರುವುದಿಲ್ಲ ಅದರ ಸರ್ವಿಸ್ ವಯಾರು ಎನ್ ಹೆಚ್ ರೋಡ್ ಕ್ರಾಸಿನಲ್ಲಿದೆ ಇದನ್ನು ಆದಷ್ಟು ಬೇಗ ತೆರವುಗೊಳಿಸುವಂತೆ ಸುದ್ದಿ ಉದಯ ಆನ್ ಲೈನ್ ನಲ್ಲಿ ವರದಿ ಪ್ರಕಟಿಸಲಾಗಿತ್ತು. ಇದೀಗ ಕೂಡಲೇ ಮೆಸ್ಕಾಂ ಸಿಬ್ಬಂದಿಗಳು ಬಂದು ತೆರವುಗೊಳಿಸಿದ್ದಾರೆ.

Related posts

ಧರ್ಮಸ್ಥಳದಲ್ಲಿ ಡಾ|| ಬಾಬಾ ಸಾಹೇಬ್ ಅಂಬೇಡ್ಕರ್‌ರವರ 135ನೇ ಜನ್ಮದಿನದ ಸಂಭ್ರಮಾಚರಣೆ

Suddi Udaya

ಮೇ 21: ಉತ್ಕೃಷ್ಠ ಸೇವೆಯೊಂದಿಗೆ ಮುನ್ನಡೆಯುತ್ತಿರುವ ಗುರುದೇವ ಸಹಕಾರ ಸಂಘದ ಮೂಡಬಿದಿರೆ ಶಾಖೆ ಶುಭಾರಂಭ

Suddi Udaya

ಕಿಂಡಿ ಅಣೆಕಟ್ಟುಗಳಿಗೆ ಜೋಡಿಸಿದ್ದ ಹಲಗೆಗಳ ತೆರವು ಕಾರ್ಯ

Suddi Udaya

ಜ.16: ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಕಲಾಪೋಷಕ ಟಿ.ಶಾಮ್ ಭಟ್ ಇವರಿಗೆ ಯಕ್ಷಭಾರತಿ ದಶಮಾನೋತ್ಸವ ಗೌರವ

Suddi Udaya

ಮಡಂತ್ಯಾರು ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ 35ನೇ ವರ್ಷದ ಮೊಸರು ಕುಡಿಕೆ ಉತ್ಸವದ ಗೌರವಾಧ್ಯಕ್ಷರಾಗಿ ಪದ್ಮನಾಭ ಸುವರ್ಣ ಬಳ್ಳಮಂಜ, ಅಧ್ಯಕ್ಷರಾಗಿ ಪ್ರಶಾಂತ್ ಎಂ. ಪಾರೆಂಕಿ ಆಯ್ಕೆ

Suddi Udaya
error: Content is protected !!