30.9 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಆದೇಶ ಕಾಯ್ದಿರಿಸಿದ ಹೈಕೋರ್ಟ್‌

ಬೆಳ್ತಂಗಡಿ: ಹನ್ನೆರಡು ವರ್ಷಗಳ ಹಿಂದೆ ಧರ್ಮಸ್ಥಳ ಗ್ರಾಮದ ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆಗೆ ಕೋರಿಕೆ ಮತ್ತು ಸಿಬಿಐ ವಿಶೇಷ ಮಕ್ಕಳ ನ್ಯಾಯಾಲಯದ ಆದೇಶ ಬದಿಗೆ ಸರಿಸುವಂತೆ ಕೋರಿ ಸಿಬಿಐ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನು ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.

ಸೌಜನ್ಯಾಳ ತಂದೆ ಚಂದಪ್ಪ ಗೌಡ, ಖುಲಾಸೆಗೊಂಡಿರುವ ಕಾರ್ಕಳ ತಾಲೂಕಿನ ಕುಕುಂದೂರಿನ ಸಂತೋಷ್ ರಾವ್ ಹಾಗೂ ಸಿಬಿಐ ಪ್ರತ್ಯೇಕವಾಗಿ ಸಲ್ಲಿಸಿರುವ ಮೂರು ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಶ್ರೀನಿವಾಸ್‌ ಹರೀಶ್ ಕುಮಾ‌ರ್ ಮತ್ತು ಜೆ. ಎಂ ಖಾಜಿ ಅವರ ವಿಭಾಗೀಯ ಪೀಠ ನಡೆಸಿ ತೀರ್ಪು ಕಾಯ್ದಿರಿಸಿತು

Related posts

ಅರಸಿನಮಕ್ಕಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಬೆಳ್ತಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಾನಪದ ವೈಭವ

Suddi Udaya

ಮಹಿಳೆ ಮಗುವಿಗೆ ಮಾನಸಿಕ ಹಿಂಸೆ- ವರದಕ್ಷಿಣೆ ಕಿರುಕುಳ ಆರೋಪ: ಬೆಳಾಲಿನ ಮಹಿಳೆ ನೀಡಿದ ದೂರಿನಂತೆ ಪತಿ, ಮನೆಯವರ ಮೇಲೆ ಕೇಸು

Suddi Udaya

ಬೆಂಗಳೂರಿನ ಪ್ರಸಿದ್ದ ಉದ್ಯಮಿ ದೇವೇಂದ್ರ ಹೆಗ್ಡೆ ಕೊಕ್ರಾಡಿ ಇವರಿಗೆ ಆರ್ಯಭಟ ಪ್ರಶಸ್ತಿ ಪ್ರದಾನ

Suddi Udaya

ಗುರಿಪಳ್ಳ ಜಯನಗರದಲ್ಲಿ ಬ್ರಹ್ಮಶ್ರೀ ಬಿಲ್ಲವ ಮಹಿಳಾ ಸ್ವ ಸಹಾಯ ಸಂಘ ಉದ್ಘಾಟನೆ

Suddi Udaya

ಕಾಪಿನಡ್ಕ ಜಿನ್ನಪ್ಪ ಪೂಜಾರಿ ಮರಳಿ ಕಾಂಗ್ರೇಸ್ ಗೆ ಸೇರ್ಪಡೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ