26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ : ಶ್ರೀ ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಗಮಕ ಕಾರ್ಯಕ್ರಮ

ಉಜಿರೆ :ಶ್ರೀ.ಧ.ಮಂ.ವಸತಿ ಪದವಿ ಪೂರ್ವ ಕಾಲೇಜಿನ ಸಾಹಿತ್ಯ ಸಂಘದ ಸಂಯೋಜನೆಯಲ್ಲಿ ಗಮಕ ಕಾರ್ಯಕ್ರಮ ಆಯೋಜಿಸಲಾಯಿತು, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪಠ್ಯದಲ್ಲಿ ಬರುವ ಪದ್ಯ ಭಾಗದ ಕುಮಾರವ್ಯಾಸನ “ಇನ್ನು ಹುಟ್ಟದೆಯಿರಲಿ ನಾರಿಯರೆನ್ನವೊಲು”ಕಾವ್ಯದ 16 ಭಾಗಗಳನ್ನು ಗಮಕದಲ್ಲಿ ಪ್ರಸ್ತುತ ಪಡಿಸಲಾಯಿತು.

ಸಂಪನ್ಮೂಲಗಳ ವ್ಯಕ್ತಿಗಳಾಗಿ ಪ್ರೋ. ಮಧೂರು ಮೋಹನ ಕಲ್ಲುರಾಯ ಹಾಗೂ ಶ್ರೀ ವಿದ್ಯಾ ಐತಾಳ್ ಭಾಗವಹಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು. ಕನ್ನಡ ವಿಭಾಗದ ಉಪನ್ಯಾಸಕಿ ಕವಿತಾ ಉಮೇಶ್ ವಂದಿಸಿ, ನಿರೂಪಿಸಿದರು.

Related posts

ಮುಂಡಾಜೆ: ಶ್ರೀ ದುರ್ಗಾಪರಮೇಶ್ವರೀ ಯಕ್ಷಗಾನ ಅಧ್ಯಯನ ಕೇಂದ್ರ ಉದ್ಘಾಟನೆ

Suddi Udaya

ಎ.13-22: ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ಎ.25 : ಭದ್ರಕಾಳಿ ದೇವಿಯ ಪ್ರತಿಷ್ಠಾ ಮಹೋತ್ಸವ

Suddi Udaya

ಕಳಿಯ:ಎರುಕಡಪ್ಪು ಅಂಗನವಾಡಿಯಲ್ಲಿ ಪೌಷ್ಠಿಕ ಆಹಾರ ಸಪ್ತಾಹ

Suddi Udaya

ಕಳೆಂಜ: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

Suddi Udaya

ಧರ್ಮಸ್ಥಳದ ಬಿ. ಪ್ರಕಾಶ ದೇವಾಡಿಗರವರು ಸ್ಯಾಕ್ಸೋಪೋನ್ ಕಾರ್ಯಕ್ರಮ ನೀಡಲು ಮೂರನೇ ಬಾರಿಗೆ ಅಮೇರಿಕಕ್ಕೆ

Suddi Udaya

ಬರೆಂಗಾಯ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಹಾಗೂ ನಿಸರ್ಗ ಯುವಜನೇತರ ಮಂಡಲದ ಆಶ್ರಯದಲ್ಲಿ ಮೊಸರು ಕುಡಿಕೆ ಉತ್ಸವ

Suddi Udaya
error: Content is protected !!